24.4 C
ಪುತ್ತೂರು, ಬೆಳ್ತಂಗಡಿ
June 8, 2025
Uncategorized

ಬೆಳಾಲ್ ಮಂಜನೊಟ್ಟುಉರೂಸ್ ಮುಬಾರಕ್:ಪೋಸ್ಟರ್ ಬಿಡುಗಡೆಗೊಳಿಸಿ ಚಾಲನೆ

ಬೆಳಾಲ್: ಅನ್ಸಾರಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಮಂಜನೊಟ್ಟು ಬೆಳಾಲ್ ಇದರ ಉರೂಸ್ ಮುಬಾರಕ್- 2025 ಫೆ. 25 ,26 , 27 ವರೆಗೆ ನಡೆಯಲಿದೆ. ಉರೂಸ್ ಪೋಸ್ಟರ್ ಬಿಡುಗಡೆ
ದಕ್ಷಿಣ ಕನ್ನಡ ಜಿಲ್ಲಾ ವಖಾಫ್ ಸಲಹಾ ಸಮಿತಿ ಅಧ್ಯಕ್ಶರಾದ ಜನಾಬ್ BA ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಹಾಗೂ ಉಪಾದ್ಯಕ್ಶರುಗಳಾದ ಅಬ್ದುಲ್ ರಹಿಮಾನ್ ಮೊಗರ್ಪಣೆ ,ಅಶ್ರಫ್ ಕಿನಾರ ಸದಸ್ಯರುಗಳಾದ ಅಬೂಬಕ್ಕರ್ ಸಿದ್ದಿಕ್ ಜೆ ಹೆಚ್ ಕಾಜೂರು ,ಸ್ವಾದಿಕ್ ಮಾಸ್ಟರ್ ಮಳೆಬೆಟ್ಟು ,ಹನೀಫ್ ಮಲ್ಲೂರ್ ಹಾಗೂ ವಖಾಫ್ ಅಧಿಕಾರಿ ಅಬೂಬಕ್ಕರ್ ಹಾಜಿ ಅಲ್ಲದೆ ಬೆಳಾಲು ಜಮಾತ್ ಹಿರಿಯ ನಾಯಕರಿಂದ ಜಿಲ್ಲಾ ವಖಾಫ್ ಕಚೇರಿಯಲ್ಲಿ ಪೋಸ್ಟರ್ ಪ್ರದರ್ಶನ, ಆ ಮೂಲಕ ಸಂಭ್ರಮದ ಪ್ರಚಾರಕ್ಕೆ ಚಾಲನೆ ನೀಡಲಾಯಿತು .

Related posts

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಯುವಸಿರಿ ರೈತ ಭಾರತದ ಐಸಿರಿ ಕಲ್ಪನೆಯಂತೆ 2000ಕ್ಕೂ ಮಿಕ್ಕಿ ಯುವ ಜನತೆಯಿಂದ ಏಕಕಾಲದಲ್ಲಿ ಭತ್ತದ ಕೃಷಿಯ ಕಟಾವು ಕಾರ್ಯಕ್ರಮ

Suddi Udaya

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

Suddi Udaya

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya

ಕನ್ಯಾಡಿ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ನ 65ನೇ ವರ್ಷದ ಶ್ರೀ ರಾಮ ನಾಮ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ನಾಳ ಅಂಗನವಾಡಿ ಪೋಷನ್ ಮಾಸಾಚರಣೆ ಹಾಗೂ ಮೇಲ್ವಿಚಾರಕಿ ಸನ್ಮಾನ

Suddi Udaya

ನಿಟ್ಟಡೆ: ಗೋಳಿಯಂಗಡಿಯಲ್ಲಿ ಬೈಕ್ ಗೆ ಡಿಕ್ಕಿಯೊಡೆದ ಆಟೋ ರಿಕ್ಷಾ

Suddi Udaya
error: Content is protected !!