September 6, 2026
Uncategorized

ಬೆಳಾಲ್ ಮಂಜನೊಟ್ಟುಉರೂಸ್ ಮುಬಾರಕ್:ಪೋಸ್ಟರ್ ಬಿಡುಗಡೆಗೊಳಿಸಿ ಚಾಲನೆ

ಬೆಳಾಲ್: ಅನ್ಸಾರಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಮಂಜನೊಟ್ಟು ಬೆಳಾಲ್ ಇದರ ಉರೂಸ್ ಮುಬಾರಕ್- 2025 ಫೆ. 25 ,26 , 27 ವರೆಗೆ ನಡೆಯಲಿದೆ. ಉರೂಸ್ ಪೋಸ್ಟರ್ ಬಿಡುಗಡೆ
ದಕ್ಷಿಣ ಕನ್ನಡ ಜಿಲ್ಲಾ ವಖಾಫ್ ಸಲಹಾ ಸಮಿತಿ ಅಧ್ಯಕ್ಶರಾದ ಜನಾಬ್ BA ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಹಾಗೂ ಉಪಾದ್ಯಕ್ಶರುಗಳಾದ ಅಬ್ದುಲ್ ರಹಿಮಾನ್ ಮೊಗರ್ಪಣೆ ,ಅಶ್ರಫ್ ಕಿನಾರ ಸದಸ್ಯರುಗಳಾದ ಅಬೂಬಕ್ಕರ್ ಸಿದ್ದಿಕ್ ಜೆ ಹೆಚ್ ಕಾಜೂರು ,ಸ್ವಾದಿಕ್ ಮಾಸ್ಟರ್ ಮಳೆಬೆಟ್ಟು ,ಹನೀಫ್ ಮಲ್ಲೂರ್ ಹಾಗೂ ವಖಾಫ್ ಅಧಿಕಾರಿ ಅಬೂಬಕ್ಕರ್ ಹಾಜಿ ಅಲ್ಲದೆ ಬೆಳಾಲು ಜಮಾತ್ ಹಿರಿಯ ನಾಯಕರಿಂದ ಜಿಲ್ಲಾ ವಖಾಫ್ ಕಚೇರಿಯಲ್ಲಿ ಪೋಸ್ಟರ್ ಪ್ರದರ್ಶನ, ಆ ಮೂಲಕ ಸಂಭ್ರಮದ ಪ್ರಚಾರಕ್ಕೆ ಚಾಲನೆ ನೀಡಲಾಯಿತು .

Related posts

ಮತ್ತೊಬ್ಬ ಆಂಬುಲೆನ್ಸ್ ಚಾಲಕ ಶಶಿರಾಜ್ ಶೆಟ್ಟಿ ರವರಿಗೆ ಎಸ್.ಐ.ಟಿ ಬುಲಾವ್:

Suddi Udaya

ನೇತ್ರಾವತಿ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ: ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ತೆರವು ಕಾರ್ಯ

Suddi Udaya

ಅಳದಂಗಡಿಯ ಶ್ರೀರಂಗ ಮಯ್ಯರಿಗೆ ಜಿಲ್ಲಾ ಮಟ್ಟದ ಸೇವಾ ಭೂಷಣ ಪ್ರಶಸ್ತಿ ಪ್ರದಾನ

Suddi Udaya

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವರ ಬ್ರಹ್ಮಕಲಶಾಭಿಷೇಕ – ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ನವದೆಹಲಿಯಲ್ಲಿ ನಡೆಯಲಿರುವ ಜಲ್ ಮಹೋತ್ಸವಕ್ಕೆ ತಣ್ಣೀರುಪಂತದ ಸವಿತಾರಿಗೆ ವಿಶೇಷ ಆಹ್ವಾನ

Suddi Udaya
error: Content is protected !!