23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

ಉಜಿರೆ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಉಜಿರೆ ಎಸ್‌ಡಿಎಂ ಆಸ್ಪತ್ರೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದಾರೆ.

ಫೆ. 12 ರಂದು ಉಜಿರೆಯಿಂದ ಹೊರಟ ಸಿಬ್ಬಂದಿಗಳು ಫೆ. 13 ಗೆ ಅಯೋಧ್ಯೆ ತಲುಪಿದ್ದಾರೆ. ಫೆ. 14 ರಂದು ಪ್ರಯಾಗ್ ರಾಜ್ ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ತೀರ್ಥ ಸ್ನಾನ ಮಾಡಿ ಸಂಭ್ರಮಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಬ್ಬಂದಿಗಳು ಪ್ರಯಾಗ್ ರಾಜ್ ನಲ್ಲಿ ಹೇಳುವಷ್ಟು ಜನಸಮೂಹ ಇಲ್ಲ, ಬರುವಂತಹ ಭಕ್ತಾದಿಗಳಿಗೆ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.

ಕುಂಭಮೇಳದಲ್ಲಿ ತೀರ್ಥ ಸ್ನಾನ ಮಾಡುವ ಒಂದು ಅನುಭವವವೇ ಬೇರೆ. ಇದರಿಂದ ನಮಗೆ ಮಾನಸಿಕ ನೆಮ್ಮದಿ ದೊರಕಿದೆ ಎಂದು ಹೇಳಿದ್ದಾರೆ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಕುತ್ಲೂರು: ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕಮಾಂಡೋ ವೀಲ್ ಚೇರ್ ವಿತರಣೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya
error: Content is protected !!