24.8 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

ಕುವೆಟ್ಟು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಫೆ.14 ರಂದು ಜುಮಾ ನಮಾಝ್ ನ ನಂತರ ಮದ್ದಡ್ಕ ಜುಮಾ ಮಸೀದಿ ಮುಂಭಾಗದಲ್ಲಿ ಬಿತ್ತಿಪತ್ರ ಪ್ರದರ್ಶಿಸಲಾಯಿತು.


ಈ ಸಂದರ್ಭದಲ್ಲಿ ಮಸೀದಿ ಖತೀಬರಾದ ಹಾಫಿಲ್ ಮುಹೀನುದ್ದೀನ್ ರಝ್ವಿ ಅಲ್ ಅಮ್ಜದಿ, ಜಮಾಹತ್ ನ ಉಪಾಧ್ಯಕ್ಷರಾದ ಹೈದರ್ ಎಚ್ ಎಸ್, ಸಾಲಿಹ್ ಆಲಂದಿಲ, ಪ್ರ.ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ, ಕಾರ್ಯದರ್ಶಿ ಎಂ ಸಾದಿಕ್, ಕೋಶಾದಿಕಾರಿಯಾದ ರಿಯಾಝ್ ಸಬರಬೈಲ್, ಲೆಕ್ಕ ಪರಿಶೋಧಕರಾದ ಪಿ ಎಂ ಅಹ್ಮದ್ ಇಬ್ರಾಹಿಂ, ಮತ್ತು ಜಮಾಹತ್ ನ ಹಿರಿಯರು, ಇನ್ನಿತರ ಸಂಘ ಸಂಸ್ಥೆಗಳ ನಾಯಕರು, ಜಮಾಹತ್ ಬಾಂದವರು ಉಪಸ್ಥಿತರಿದ್ದರು

Related posts

ಇಳಂತಿಲ ಗ್ರಾ.ಪಂ. ನಲ್ಲಿ ಮತದಾನದ ಮಾಹಿತಿ ಶಿಬಿರ

Suddi Udaya

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ಇಮ್ತಿಯಾಜ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಉಜಿರೆ :ಶ್ರೀ ಧ.ಮಂ. ವಸತಿ ಪ.ಪೂ. ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗೆಲ್ಲುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಫೆಂಗಲ್ ಚಂಡಮಾರುತ: ಡಿ.02 ರಿಂದ 03 ರವರೆಗೆ ದ.ಕ. ಜಿಲ್ಲೆಯಾದ್ಯಂತ ಸಾಧಾರಣದಿಂದ ಭಾರಿ ಮಳೆಯಾಗುವ ಮುನ್ಸೂಚನೆ

Suddi Udaya

ವೇಣೂರು: ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿಯೋರ್ವರನ್ನು ಅಂಬ್ಯುಲೆನ್ಸ್‌ನಲ್ಲಿ ವೇಣೂರಿನಿಂದ ಕೇವಲ 45 ನಿಮಿಷಗಳಲ್ಲಿ ಕೆಎಂಸಿ ಆಸ್ಪತ್ರೆಗೆ ತಲುಪಿಸಿದ ಚಾಲಕ ಪ್ರಸಾದ್

Suddi Udaya
error: Content is protected !!