23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

ಕುವೆಟ್ಟು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಫೆ.14 ರಂದು ಜುಮಾ ನಮಾಝ್ ನ ನಂತರ ಮದ್ದಡ್ಕ ಜುಮಾ ಮಸೀದಿ ಮುಂಭಾಗದಲ್ಲಿ ಬಿತ್ತಿಪತ್ರ ಪ್ರದರ್ಶಿಸಲಾಯಿತು.


ಈ ಸಂದರ್ಭದಲ್ಲಿ ಮಸೀದಿ ಖತೀಬರಾದ ಹಾಫಿಲ್ ಮುಹೀನುದ್ದೀನ್ ರಝ್ವಿ ಅಲ್ ಅಮ್ಜದಿ, ಜಮಾಹತ್ ನ ಉಪಾಧ್ಯಕ್ಷರಾದ ಹೈದರ್ ಎಚ್ ಎಸ್, ಸಾಲಿಹ್ ಆಲಂದಿಲ, ಪ್ರ.ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ, ಕಾರ್ಯದರ್ಶಿ ಎಂ ಸಾದಿಕ್, ಕೋಶಾದಿಕಾರಿಯಾದ ರಿಯಾಝ್ ಸಬರಬೈಲ್, ಲೆಕ್ಕ ಪರಿಶೋಧಕರಾದ ಪಿ ಎಂ ಅಹ್ಮದ್ ಇಬ್ರಾಹಿಂ, ಮತ್ತು ಜಮಾಹತ್ ನ ಹಿರಿಯರು, ಇನ್ನಿತರ ಸಂಘ ಸಂಸ್ಥೆಗಳ ನಾಯಕರು, ಜಮಾಹತ್ ಬಾಂದವರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ: ಮುಗುಳಿ ಸ ಹಿ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌: ಡಿ.27ರಿಂದ ಜ.5ರ ವರೆಗೆ ವರ್ಷಾಂತ್ಯದ ಮಾರಾಟ: ಶೇ 50ರ ವರೆಗೆ ವಿಎ ಕಡಿತ; ಹಳೆಯ ಆಭರಣಗಳ ವಿನಿಮಯಕ್ಕೆ ಅವಕಾಶ

Suddi Udaya

ರಸ್ತೆ ಬದಿಯಲ್ಲಿರುವ ರಾಶಿ ಗಟ್ಟಲೆ ಗುಜರಿ‌ ಸಾಮಾಗ್ರಿಯಲ್ಲಿ ನೀರು ನಿಂತು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ: ಡೆಂಗ್ಯೂ ಮಲೇರಿಯಾ ಇನ್ನಿತರ ರೋಗಗಳು ಹರಡುವ ಮುನ್ನ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಗಣರಾಜ್ಯೋತ್ಸವ

Suddi Udaya

ಶಿರ್ಲಾಲು ಕೃಷಿಕ ಶಿವಪ್ಪ ಪೂಜಾರಿ ನಿಧನ

Suddi Udaya
error: Content is protected !!