23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

ಕುವೆಟ್ಟು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಫೆ.14 ರಂದು ಜುಮಾ ನಮಾಝ್ ನ ನಂತರ ಮದ್ದಡ್ಕ ಜುಮಾ ಮಸೀದಿ ಮುಂಭಾಗದಲ್ಲಿ ಬಿತ್ತಿಪತ್ರ ಪ್ರದರ್ಶಿಸಲಾಯಿತು.


ಈ ಸಂದರ್ಭದಲ್ಲಿ ಮಸೀದಿ ಖತೀಬರಾದ ಹಾಫಿಲ್ ಮುಹೀನುದ್ದೀನ್ ರಝ್ವಿ ಅಲ್ ಅಮ್ಜದಿ, ಜಮಾಹತ್ ನ ಉಪಾಧ್ಯಕ್ಷರಾದ ಹೈದರ್ ಎಚ್ ಎಸ್, ಸಾಲಿಹ್ ಆಲಂದಿಲ, ಪ್ರ.ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ, ಕಾರ್ಯದರ್ಶಿ ಎಂ ಸಾದಿಕ್, ಕೋಶಾದಿಕಾರಿಯಾದ ರಿಯಾಝ್ ಸಬರಬೈಲ್, ಲೆಕ್ಕ ಪರಿಶೋಧಕರಾದ ಪಿ ಎಂ ಅಹ್ಮದ್ ಇಬ್ರಾಹಿಂ, ಮತ್ತು ಜಮಾಹತ್ ನ ಹಿರಿಯರು, ಇನ್ನಿತರ ಸಂಘ ಸಂಸ್ಥೆಗಳ ನಾಯಕರು, ಜಮಾಹತ್ ಬಾಂದವರು ಉಪಸ್ಥಿತರಿದ್ದರು

Related posts

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ “ಶುಭಮಸ್ತು” ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಳೆಂಜ: ಅತಂತ್ರರಾದ ರಾಮಣ್ಣ ನಿಂತಿಕಲ್ಲು ಇವರಿಗೆ ತಾತ್ಕಾಲಿಕ ಮನೆ ನಿರ್ಮಾಣ

Suddi Udaya

ಮಾಲಾಡಿ : ಸಂಪತ್ ರಾಜ್ ಭಟ್ ನಿಧನ

Suddi Udaya

ನಾಲ್ಕೂರು ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಹಾಶಿವರಾತ್ರಿಯ ಪ್ರಯಕ್ತ: ಫೆ.15,16 ರಂದು ಕೆ.ಎಸ್.ಆರ್ ಟಿ.ಸಿ ಬಸ್ ಸಂಚಾರದಲ್ಲಿ ವ್ಯತ್ಯಯ

Suddi Udaya
error: Content is protected !!