22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

ಕುವೆಟ್ಟು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಫೆ.14 ರಂದು ಜುಮಾ ನಮಾಝ್ ನ ನಂತರ ಮದ್ದಡ್ಕ ಜುಮಾ ಮಸೀದಿ ಮುಂಭಾಗದಲ್ಲಿ ಬಿತ್ತಿಪತ್ರ ಪ್ರದರ್ಶಿಸಲಾಯಿತು.


ಈ ಸಂದರ್ಭದಲ್ಲಿ ಮಸೀದಿ ಖತೀಬರಾದ ಹಾಫಿಲ್ ಮುಹೀನುದ್ದೀನ್ ರಝ್ವಿ ಅಲ್ ಅಮ್ಜದಿ, ಜಮಾಹತ್ ನ ಉಪಾಧ್ಯಕ್ಷರಾದ ಹೈದರ್ ಎಚ್ ಎಸ್, ಸಾಲಿಹ್ ಆಲಂದಿಲ, ಪ್ರ.ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ, ಕಾರ್ಯದರ್ಶಿ ಎಂ ಸಾದಿಕ್, ಕೋಶಾದಿಕಾರಿಯಾದ ರಿಯಾಝ್ ಸಬರಬೈಲ್, ಲೆಕ್ಕ ಪರಿಶೋಧಕರಾದ ಪಿ ಎಂ ಅಹ್ಮದ್ ಇಬ್ರಾಹಿಂ, ಮತ್ತು ಜಮಾಹತ್ ನ ಹಿರಿಯರು, ಇನ್ನಿತರ ಸಂಘ ಸಂಸ್ಥೆಗಳ ನಾಯಕರು, ಜಮಾಹತ್ ಬಾಂದವರು ಉಪಸ್ಥಿತರಿದ್ದರು

Related posts

ಪುಂಜಾಲಕಟ್ಟೆ ಸ.ಪ.ಪೂ. ಕಾಲೇಜಿನಲ್ಲಿ ನಶಾ ಮುಕ್ತ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ

Suddi Udaya

ಸೆ.22-ಅ.2: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಅಳದಂಗಡಿ ಸರಸ್ವತಿ ಭಟ್ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಪವರ್ ಆನ್ ಬ್ಯಾಟರಿ ಸಂಸ್ಥೆಯಲ್ಲಿ ಲಕ್ಷ್ಮೀ ಪೂಜೆ-ವಾಹನ ಪೂಜೆ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!