25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಮಹಾಸಭೆಯು ಫೆ. 14 ರಂದು ಹಯಾತುಲ್ ಇಸ್ಲಾಂ ಹೈ ಸೆಕೆಂಡರಿ ಮದರಸ ಹಾಲ್ ಉರುವಾಲು ಪದವಿನಲ್ಲಿ ನಡೆಯಿತು,


2025-2026ನೇ ಸಾಲಿನ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ನೂತನ ಸಮಿತಿಯನ್ನು ರಚಿಸಲಾಯಿತು,
ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ನೂತನ ಅಧ್ಯಕ್ಷರಾಗಿ ಮುಹಮ್ಮದ್ ರಫೀಕ್ ಝೈನಿ ಉಸ್ತಾದ್ ಉರುವಾಲು ಪದವು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ, ಮುಹಮ್ಮದ್ ಮುಸ್ತಫಾ ಕನ್ಯಾರಕೋಡಿ ಇವರನ್ನು ನೇಮಿಸಲಾಯಿತು.

ಅದೇ ರೀತಿ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ, ಕೋಶಾಧಿಕಾರಿಯಾಗಿ ಅಬ್ದುಲ್ ರಹಿಮಾನ್ ಪದ್ಮುಂಜ, ದಅವಾ ಕಾರ್ಯದರ್ಶಿಯಾಗಿ ಮುಹಮ್ಮದ್ ಮುಸ್ತಫಾ ಮದನಿ , ಸಾಂತ್ವನ ಹಾಗೂ ಇಸಾಬಾ ಕಾರ್ಯದರ್ಶಿಯಾಗಿ ಇಬ್ರಾಹಿಂ ಕನ್ಯಾರಕೋಡಿ , ಸಂಘಟನಾ ಕಾರ್ಯದರ್ಶಿಯಾಗಿ ಶರೀಫ್ ಎನ್.ಎನ್,ಬಿ ಮುರ, ಸದಸ್ಯರುಗಳಾಗಿ,ಇಬ್ರಾಹಿಂ ಉರುವಾಲು ಪದವು, ಮುಸ್ತಫಾ ಉರುವಾಲು ಪದವು, ಅಶ್ರಫ್ ಉರುವಾಲು ಪದವು, ಅಬೂಬಕ್ಕರ್ ಎಕೆ ಕನ್ಯಾರಕೋಡಿ, ನಜೀರ್ ಪದ್ಮುಂಜ,ತೌಸೀಫ್ ಪದ್ಮುಂಜ, ಮನ್ಸೂರ್ ಪದ್ಮುಂಜ, ಅಹ್ಮದ್ ಅಲೀ ಸಅದಿ ಮುರ, ರಫೀಕ್ ತೋಟ ಮುರ, ಕರೀಮ್ ಮುರ, ಸಿದ್ದೀಕ್ ಅಂಡೆಕೇರಿ, ಅಬ್ಬಾಸ್ ಬಿ ಟಿ ಅಂಡೆಕೇರಿ, ಸಲೀಂ ಅಂಡೆಕೇರಿ, ರಫೀಕ್ ಬಟ್ಲಡ್ಕ, ಸೈಫುದ್ದೀನ್ ಬಟ್ಲಡ್ಕ ಇವರುಗಳನ್ನು ನೇಮಿಸಲಾಯಿತು

Related posts

ಮಾ.9: ಧರ್ಮಸ್ಥಳದ ಪಶು ಆಸ್ಪತ್ರೆಯ ನೂತನ ಕಟ್ಟಡ ಲೋಕಾರ್ಪಣೆ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಕೊಯ್ಯೂರು ಪ್ರಗತಿಪರ ಕೃಷಿಕ ಬೆಳಿಯಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ

Suddi Udaya
error: Content is protected !!