July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಪುತ್ತಿಲ ಗ್ರಾಮದ ನಡುಕೇರ್ಯ ತರವಾಡು ಟ್ರಸ್ಟ್ ಆಶ್ರಯದಲ್ಲಿ ಫೆ.9 ರಂದು ಮೂಲ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ ಹಾಗೂ ತರವಾಡು ಟ್ರಸ್ಟ್ ನ ಸಭೆಯನ್ನು ಶೇಖರ ಪೂಜಾರಿ ಆನಲ್ಕೆ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಕುಟುಂಬದ ಹಿರಿಯರಾದ ಕೇರ್ಯ ರಾಮಪ್ಪ ಪೂಜಾರಿಯವರನ್ನು ಕುಟುಂಬದ ಸದಸ್ಯರಾದ ಡಾ| ರಿತೇಶ್ ಕುಮಾರ್ ರವರ ಬಾಬ್ತು ಅವರ ಪೋಷಕರಾದ ಕೆ. ರಾಮಣ್ಣ ಪೂಜಾರಿ ಮತ್ತು ಶಾಂತಿ ಕೇರ್ಯ, ಕು| ಲಿಶನ್ ಹಾಗೂ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಸಹಕಾರ ಸಂಘದ ಉದ್ಯೋಗಿ ನಡುಕೇರ್ಯ ಸುಪ್ರೀತ್ ಕೆ ಇವರನ್ನು ಎಲ್ಲರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಅಕ್ಷಿತಾ ಬೇನಪ್ಪು ಸನ್ಮಾನ ಪತ್ರ ವಾಚಿಸಿದರು.

ದೈವಗಳಿಗೆ ಪರಿಚಾಲಕರಾಗಿ ಜಯಾನಂದಾ ನಲ್ಕೆ ಸೇವೆಗೈದರು ಕಾರ್ಯಕ್ರಮ ಸಂಯೋಜಕರಾದ ಸತೀಶ್ ಮಿತ್ತೇರಿಪಾದೆ ಸ್ವಾಗತಿಸಿ , ಚಂದ್ರಶೇಖರ ಮಿತ್ತೇರಿಪಾದೆ ವಂದಿಸಿದರು. ಕುಟುಂಬಸ್ಥರು ಭಾಗವಹಿಸಿದ್ದರು. ಹಾಗೆಯೇ ರಾತ್ರಿ ವೇಳೆ ನಡುಕೇರ್ಯ ತರವಾಡು ಟ್ರಸ್ಟ್ ನಿಂದ ಸಭೆ ನಡೆಯಿತು.

Related posts

ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳ ಮುಂದೂಡಿಕೆ

Suddi Udaya

ತುಮಕೂರಿನಲ್ಲಿ ಕಾರಿಗೆ ಬೆಂಕಿ ಮೂವರ ಕೊಲೆ ಪ್ರಕರಣ: ತುಮಕೂರು ಪೊಲೀಸರಿಂದ ತಲೆ ಮರೆಸಿಕೊಂಡಿದ್ದ ಆರು ಮಂದಿ ಆರೋಪಿಗಳ ಬಂಧನ: ಮುರುಡೇಶ್ವರದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು

Suddi Udaya

ದ.ಕ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಆರೆಂಜ್ ಅಲರ್ಟ್ ಘೋಷಣೆ ಇಂದು (ಜೂ.12) ದ.ಕ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

Suddi Udaya

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಮೈ ನೆಕ್ಸ್ಟ್ ಸ್ಟೆಪ್ ‘ ಕಾರ್ಯಕ್ರಮ

Suddi Udaya

ಮೊಗ್ರು: ಕಡಮ್ಮಾಜೆ ಫಾರ್ಮ್ಸ್ ನಲ್ಲಿ ಮೀನು ಮೇಳ

Suddi Udaya

ಅಥ್ಲೆಟಿಕ್ ಕ್ರೀಡಾಕೂಟ: ಉಜಿರೆ ಎಸ್.ಡಿ.ಎಮ್ ಕಾಲೇಜಿನ ವಿದ್ಯಾರ್ಥಿನಿ ಚಂದ್ರಿಕಾರಿಗೆ ಬೆಳ್ಳಿ ಪದಕ

Suddi Udaya
error: Content is protected !!