24.4 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

ಕನ್ಯಾಡಿ-1: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್‌.ಡಿ.ಎಂ.ಸಿ ಅಧ್ಯಕ್ಷ ನೋಣಯ್ಯ ನೆರವೇರಿಸಿ ಶುಭಹಾರೈಸಿದರು.
ಮಕ್ಕಳಲ್ಲಿ ಭವಿಷ್ಯದ ಹಿತ ದೃಷ್ಟಿಯಿಂದ ವ್ಯವಹಾರ ಜ್ಞಾನ, ವ್ಯಾಪಾರ ಕೌಶಲಗಳನ್ನು ಹೆಚ್ಚಿಸುವುದು ಈ ಮೆಟ್ರಿಕ್ ಮೇಳದ ಪ್ರಮುಖವಾದ ಉದ್ದೇಶವಾಗಿದೆ ಎಂದು ಮಾರ್ಗದರ್ಶಿ ಶಿಕ್ಷಕ ವಿಕಾಸ್ ರಾವ್ ರವರು ತಿಳಿಸಿದರು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುನಿಲ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಹನುಮಂತರಾಯ, ಶಿಕ್ಷಕ ವೃಂದ , ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಬೆಳ್ತಂಗಡಿ ಗೃಹ ರಕ್ಷಕ ದಳದ ಘಟಕದ ವಾರದ ಕವಾಯತಿಗೆ ಡಾ. ಮುರಳಿ ಮೋಹನ್ ಚೂಂತಾರು ಭೇಟಿ

Suddi Udaya

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಿಡ್ಲೆ: 24 ನೇ ವರ್ಷದ ಕರುಂಬಿತ್ತಿಲು ಸಂಗೀತ ಶಿಬಿರ ಸಮಾರೋಪ

Suddi Udaya

ಧರ್ಮಸ್ಥಳ: ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಅಭಿಯಾನ ಹಾಗೂ ಕನಕದಾಸ ಜಯಂತಿ ಕಾರ್ಯಕ್ರಮ

Suddi Udaya

ಕಾಯರ್ತಡ್ಕ: ಗಾಳಿ ಮಳೆಗೆ ಸೋಲಾರ್ ಮೇಲೆ ಮರಬಿದ್ದು ನಷ್ಟ

Suddi Udaya
error: Content is protected !!