22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

ಕನ್ಯಾಡಿ-1: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್‌.ಡಿ.ಎಂ.ಸಿ ಅಧ್ಯಕ್ಷ ನೋಣಯ್ಯ ನೆರವೇರಿಸಿ ಶುಭಹಾರೈಸಿದರು.
ಮಕ್ಕಳಲ್ಲಿ ಭವಿಷ್ಯದ ಹಿತ ದೃಷ್ಟಿಯಿಂದ ವ್ಯವಹಾರ ಜ್ಞಾನ, ವ್ಯಾಪಾರ ಕೌಶಲಗಳನ್ನು ಹೆಚ್ಚಿಸುವುದು ಈ ಮೆಟ್ರಿಕ್ ಮೇಳದ ಪ್ರಮುಖವಾದ ಉದ್ದೇಶವಾಗಿದೆ ಎಂದು ಮಾರ್ಗದರ್ಶಿ ಶಿಕ್ಷಕ ವಿಕಾಸ್ ರಾವ್ ರವರು ತಿಳಿಸಿದರು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುನಿಲ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಹನುಮಂತರಾಯ, ಶಿಕ್ಷಕ ವೃಂದ , ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಮಡಂತ್ಯಾರು ವಿಶ್ವ ಹಿಂದೂ ಪರಿಷತ್ ವತಿಯಿಂದ ಶ್ರೀರಾಮೋತ್ಸವ

Suddi Udaya

ಕೊಲ್ಪಾಡಿ ಸ.ಕಿ.ಪ್ರಾ. ಶಾಲೆಯಲ್ಲಿ ಶಾಲೆಯ ಅಭಿವೃದ್ಧಿಗಾಗಿ ‘ವಿದ್ಯಾನಿಧಿ’ ಯೋಜನೆಗೆ ಚಾಲನೆ

Suddi Udaya

ಯಕ್ಷ ಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯಕ್ಷ ಶಿಕ್ಷಣ ಯೋಜನೆಯ ವತಿಯಿಂದ ನಿಡ್ಲೆ ಸ.ಪ್ರೌ. ಶಾಲೆಯಲ್ಲಿ ಯಕ್ಷನಾಟ್ಯ ತರಬೇತಿ ಉದ್ಘಾಟನೆ

Suddi Udaya
error: Content is protected !!