25.8 C
ಪುತ್ತೂರು, ಬೆಳ್ತಂಗಡಿ
March 6, 2026
ನಿಧನ

ಕರಂಬಾರು ಶಾಲಾ ಬಳಿ ನಿವಾಸಿ ರಮೇಶ ದೇವಧರ್ ನಿಧನ

ಕರಂಬಾರು ಗ್ರಾಮದ ಶಾಲಾ ಬಳಿ ನಿವಾಸಿ ರಮೇಶ ದೇವಧರ್(68ವ) ಅಲ್ಪಕಾಲದ ಅಸ್ವಾಸ್ಥ್ಯದಿಂದ ಸ್ವಗೃಹದಲ್ಲಿ ಫೆ.15 ರಂದು ಮುಂಜಾನೆ ನಿಧನರಾದರು. ಕೃಷಿಕರಾಗಿದ್ದ ಇವರು ಕಾರ್ಯಕ್ರಮಗಳಲ್ಲಿ ಉಟೋಪಚಾರದ ವೃತ್ತಿಯನ್ನು ನಿರ್ವಹಿಸುತ್ತಿದ್ದರು
ಮೃತರಿಗೆ ಪತ್ನಿ, ಇಬ್ಬರು ಗಂಡುಮಕ್ಕಳು ಇದ್ದಾರೆ.

Related posts

ಮಚ್ಚಿನ: ಕುದ್ರಡ್ಕ ನಿವಾಸಿ ಅಣ್ಣಿ ಪೂಜಾರಿ ನಿಧನ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya

ವೇಣೂರು: ಕೋಮ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿದ್ದ ಶಿಲ್ಪ ಸಾವು: ಮನೆಯವರ ಪ್ರತಿಭಟನೆ

Suddi Udaya

ಗುರುವಾಯನಕೆರೆ ಸುಧೇಕಾರ್ ನಿವಾಸಿ ಭೂಮಾಪಕ ರಾಮಚಂದ್ರ ಕುಲಾಲ್ ಹೃದಯಾಘಾತದಿಂದ ನಿಧನ

Suddi Udaya

ವೇಣೂರು ಸಿಎ ಬ್ಯಾಂಕ್ ನ ಮಾಜಿ ನಿರ್ದೇಶಕ ರತ್ನವರ್ಮ ಮುದ್ಯ ನಿಧನ

Suddi Udaya

ರಾವ್ ಒಪ್ಟಿಕಲ್ಸ್ ಮಾಲಕ ಅಶೋಕ್ ಎಲ್. ರಾವ್ ನಿಧನ

Suddi Udaya
error: Content is protected !!