23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಕರಂಬಾರು ಶಾಲಾ ಬಳಿ ನಿವಾಸಿ ರಮೇಶ ದೇವಧರ್ ನಿಧನ

ಕರಂಬಾರು ಗ್ರಾಮದ ಶಾಲಾ ಬಳಿ ನಿವಾಸಿ ರಮೇಶ ದೇವಧರ್(68ವ) ಅಲ್ಪಕಾಲದ ಅಸ್ವಾಸ್ಥ್ಯದಿಂದ ಸ್ವಗೃಹದಲ್ಲಿ ಫೆ.15 ರಂದು ಮುಂಜಾನೆ ನಿಧನರಾದರು. ಕೃಷಿಕರಾಗಿದ್ದ ಇವರು ಕಾರ್ಯಕ್ರಮಗಳಲ್ಲಿ ಉಟೋಪಚಾರದ ವೃತ್ತಿಯನ್ನು ನಿರ್ವಹಿಸುತ್ತಿದ್ದರು
ಮೃತರಿಗೆ ಪತ್ನಿ, ಇಬ್ಬರು ಗಂಡುಮಕ್ಕಳು ಇದ್ದಾರೆ.

Related posts

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ಬಳಂಜ : ಕಜೆಕೋಡಿ ನಿವಾಸಿ ಧರ್ಣಪ್ಪ ಶೆಟ್ಟಿ ನಿಧನ

Suddi Udaya

ಬಳಂಜ: ಸಂಜೀವ ದೇವಾಡಿಗ ನಿಧನ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ಕುಕ್ಕೇಡಿ: ಮಡಿಲೊಟ್ಟು ನಿವಾಸಿ ಲಿಂಗಮ್ಮ ದೇವಾಡಿಗ ನಿಧನ

Suddi Udaya

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಪ್ರವೀಣ್ ಬೇಂಗಿಲ ನಿಧನ

Suddi Udaya
error: Content is protected !!