July 23, 2026
ನಿಧನ

ಕರಂಬಾರು ಶಾಲಾ ಬಳಿ ನಿವಾಸಿ ರಮೇಶ ದೇವಧರ್ ನಿಧನ

ಕರಂಬಾರು ಗ್ರಾಮದ ಶಾಲಾ ಬಳಿ ನಿವಾಸಿ ರಮೇಶ ದೇವಧರ್(68ವ) ಅಲ್ಪಕಾಲದ ಅಸ್ವಾಸ್ಥ್ಯದಿಂದ ಸ್ವಗೃಹದಲ್ಲಿ ಫೆ.15 ರಂದು ಮುಂಜಾನೆ ನಿಧನರಾದರು. ಕೃಷಿಕರಾಗಿದ್ದ ಇವರು ಕಾರ್ಯಕ್ರಮಗಳಲ್ಲಿ ಉಟೋಪಚಾರದ ವೃತ್ತಿಯನ್ನು ನಿರ್ವಹಿಸುತ್ತಿದ್ದರು
ಮೃತರಿಗೆ ಪತ್ನಿ, ಇಬ್ಬರು ಗಂಡುಮಕ್ಕಳು ಇದ್ದಾರೆ.

Related posts

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ವೇಣೂರು : ಗೋಳ್ತ್ಯಾರು ತಮ್ಮಯ್ಯ ದೇವಾಡಿಗ ನಿಧನ

Suddi Udaya
error: Content is protected !!