23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

ಗುರುವಾಯನಕೆರೆ ಪರಿಸರದಲ್ಲಿ ಪಡಂಗಡಿ ನಿವೃತ್ತ ಶಿಕ್ಷಕ ಶಾಂತಿರಾಜ್ ಜೈನ್ ರವರ ಹೆಸರಿನಲ್ಲಿ ಇರುವ ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಓಟರ್ ಐಡಿ, ಎಚ್ ಡಿ ಎಫ್ ಸಿ ಬ್ಯಾಂಕ್ ಎಟಿಎಂ ಕಾರ್ಡ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಕಾರ್ಡ್, ಬ್ಯಾಂಕ್ ಆಫ್ ಬರೋಡ ಎಟಿಎಂ ಕಾರ್ಡ್, ಕೆನರಾ ಬ್ಯಾಂಕ್ ಎಟಿಎಂ ಕಾರ್ಡ್ ಹಾಗೂ ಸುಶಾಂತ್ ಜೈನ್ ಹೆಸರಿನಲ್ಲಿ ಫೆಡರಲ್ ಬ್ಯಾಂಕ್ ನ ಎಟಿಎಂ ಕಾರ್ಡ್ ಗಳು ಇರುವ ಪರ್ಸೊಂದು ಕಳೆದು ಹೋಗಿರುತ್ತದೆ.

ಯಾರಿಗಾದರೂ ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ ಮಾಡಲಾಗಿದೆ. ಸೂಕ್ತ ಬಹುಮಾನ ನೀಡಲಾಗುವುದು. ಸಂಪರ್ಕ 9900626441


Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ಕೊಯ್ಯೂರು: ಪ್ರಗತಿಪರ ಕೃಷಿಕ ಲಿಂಗಪ್ಪ ಗೌಡ ಬಜಿಲ ನಿಧನ

Suddi Udaya

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!