21 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

ಗುರುವಾಯನಕೆರೆ ಪರಿಸರದಲ್ಲಿ ಪಡಂಗಡಿ ನಿವೃತ್ತ ಶಿಕ್ಷಕ ಶಾಂತಿರಾಜ್ ಜೈನ್ ರವರ ಹೆಸರಿನಲ್ಲಿ ಇರುವ ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಓಟರ್ ಐಡಿ, ಎಚ್ ಡಿ ಎಫ್ ಸಿ ಬ್ಯಾಂಕ್ ಎಟಿಎಂ ಕಾರ್ಡ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಕಾರ್ಡ್, ಬ್ಯಾಂಕ್ ಆಫ್ ಬರೋಡ ಎಟಿಎಂ ಕಾರ್ಡ್, ಕೆನರಾ ಬ್ಯಾಂಕ್ ಎಟಿಎಂ ಕಾರ್ಡ್ ಹಾಗೂ ಸುಶಾಂತ್ ಜೈನ್ ಹೆಸರಿನಲ್ಲಿ ಫೆಡರಲ್ ಬ್ಯಾಂಕ್ ನ ಎಟಿಎಂ ಕಾರ್ಡ್ ಗಳು ಇರುವ ಪರ್ಸೊಂದು ಕಳೆದು ಹೋಗಿರುತ್ತದೆ.

ಯಾರಿಗಾದರೂ ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ ಮಾಡಲಾಗಿದೆ. ಸೂಕ್ತ ಬಹುಮಾನ ನೀಡಲಾಗುವುದು. ಸಂಪರ್ಕ 9900626441


Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಐಸಿಎಸ್‌ಇ ಮಾನ್ಯತೆ ಘೋಷಣೆ ಮತ್ತು ಮಕ್ಕಳ ಪ್ರತಿಭಾ ಸಂಗಮ ಧ್ವನಿ -2023 ಕಾರ್ಯಕ್ರಮ

Suddi Udaya

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya

ಎ.22: ಸಾವ್ಯದಲ್ಲಿ 12 ನೇ ವರ್ಷದ ಸಾಮೂಹಿಕ ಶ್ರೀ ಶನಿಪೂಜೆ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

Suddi Udaya

ಮಾಲಾಡಿ ಗ್ರಾಮ ಸಭೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಎಂಡೋ ಪೀಡಿತ ಮಗುವಿನ ಚಿಕಿತ್ಸೆಗೆ ನೇರವಾದ ರಕ್ಷಾಸಮಿತಿ ಸದಸ್ಯ ಕರೀಮ್‌ ಗೇರುಕಟ್ಟೆ

Suddi Udaya
error: Content is protected !!