22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

ಗುರುವಾಯನಕೆರೆ ಪರಿಸರದಲ್ಲಿ ಪಡಂಗಡಿ ನಿವೃತ್ತ ಶಿಕ್ಷಕ ಶಾಂತಿರಾಜ್ ಜೈನ್ ರವರ ಹೆಸರಿನಲ್ಲಿ ಇರುವ ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಓಟರ್ ಐಡಿ, ಎಚ್ ಡಿ ಎಫ್ ಸಿ ಬ್ಯಾಂಕ್ ಎಟಿಎಂ ಕಾರ್ಡ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಕಾರ್ಡ್, ಬ್ಯಾಂಕ್ ಆಫ್ ಬರೋಡ ಎಟಿಎಂ ಕಾರ್ಡ್, ಕೆನರಾ ಬ್ಯಾಂಕ್ ಎಟಿಎಂ ಕಾರ್ಡ್ ಹಾಗೂ ಸುಶಾಂತ್ ಜೈನ್ ಹೆಸರಿನಲ್ಲಿ ಫೆಡರಲ್ ಬ್ಯಾಂಕ್ ನ ಎಟಿಎಂ ಕಾರ್ಡ್ ಗಳು ಇರುವ ಪರ್ಸೊಂದು ಕಳೆದು ಹೋಗಿರುತ್ತದೆ.

ಯಾರಿಗಾದರೂ ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ ಮಾಡಲಾಗಿದೆ. ಸೂಕ್ತ ಬಹುಮಾನ ನೀಡಲಾಗುವುದು. ಸಂಪರ್ಕ 9900626441


Related posts

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya

ವಾಣಿ ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1ಕೋಟಿ ಅನುದಾನ–ಶಾಸಕ ಹರೀಶ್ ಪೂಂಜ

Suddi Udaya

ಚಲನಚಿತ್ರ ತಾರೆ ಡಿಂಪಲ್‌ ಕಪಾಡಿಯಾ ಧರ್ಮಸ್ಥಳ ಭೇಟಿ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಏಳನೇ ಸುತ್ತಿನಲ್ಲಿ 6875 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya
error: Content is protected !!