23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಅಪಘಾತ

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಇಲ್ಲಿಯ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ‌ಹಲವು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಫೆ.15ರಂದು ಸಂಜೆ ನಡೆದಿದೆ.

ಉಜಿರೆ ಕಡೆಯಿಂದ ಧಮ೯ಸ್ಥಳಕ್ಕೆ ಹೋಗುತ್ತಿದ್ದ ಪ್ರವಾಸಿಗರ ಕಾರು ಹಾಗೂ ಧಮ೯ಸ್ಥಳ ಕಲ್ಲೇರಿಯ ಪಾಕಿ೯ಂಗ್ ನಾ ಅನಿಲ್ ಪೂಜಾರಿ ಎಂಬವರ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ಎರಡು ವಾಹನಗಳ ಪ್ರಯಾಣಿಕರಿಗೆ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಶಿಶಿಲ :ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದಿಂದ ಸಹಾಯ

Suddi Udaya

ಆಪರೇಷನ್ ಸಿಂಧೂರ: ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ ಯುವ ವಕೀಲರ ತಂಡದಿಂದ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!