24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹವು ಫೆ.15ರಿಂದ ಫೆ.28 ರವರೆಗೆ ನಡೆಯಲಿದೆ.

ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯ 15 ದಿನಗಳ ಕಾಲ ನವರತ್ನ ಉತ್ಸವದ ಮೂಲಕ ಗ್ರಾಹಕರಿಗೆ ಹೊಸತನವನ್ನು ಪರಿಚಯಿಸುವುದಕ್ಕೆ ಮುಂದಾಗಿದೆ.  ಒಂಬತ್ತು ವಿಭಿನ್ನ ರತ್ನದ ಕಲ್ಲುಗಳನ್ನು ಒಳಗೊಂಡಿರುವ ವಿಶಿಷ್ಟ ರೀತಿಯ ಆಭರಣಗಳಾದ ಉಂಗುರಗಳು, ನವರತ್ನ ಪೆಂಡೆಂಟ್ಸ್,ನವರತ್ನ ಕಿವಿಯೋಲೆಗಳು,ನವರತ್ನ ಬಳೆಗಳು ಲಭ್ಯವಿದೆ.

Related posts

ಕಣಿಯೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಬಾರ್ಯ : ಪಿಲಿಗೂಡು ಬನ್ನೆಂಗಳ ಹಾಲು ಉತ್ಪಾದಕರ ನೂತನ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ಎರಡು ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

Suddi Udaya

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

Suddi Udaya

ಉಜಿರೆಯಲ್ಲಿ ಟ್ರಾಫಿಕ್ ಪೊಲೀಸರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವ ಮತ್ತು ಕಾನೂನು ಪಾಲನ ಕುರಿತು ಮಾಹಿತಿ ಕಾರ್ಯ

Suddi Udaya

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!