25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹವು ಫೆ.15ರಿಂದ ಫೆ.28 ರವರೆಗೆ ನಡೆಯಲಿದೆ.

ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯ 15 ದಿನಗಳ ಕಾಲ ನವರತ್ನ ಉತ್ಸವದ ಮೂಲಕ ಗ್ರಾಹಕರಿಗೆ ಹೊಸತನವನ್ನು ಪರಿಚಯಿಸುವುದಕ್ಕೆ ಮುಂದಾಗಿದೆ.  ಒಂಬತ್ತು ವಿಭಿನ್ನ ರತ್ನದ ಕಲ್ಲುಗಳನ್ನು ಒಳಗೊಂಡಿರುವ ವಿಶಿಷ್ಟ ರೀತಿಯ ಆಭರಣಗಳಾದ ಉಂಗುರಗಳು, ನವರತ್ನ ಪೆಂಡೆಂಟ್ಸ್,ನವರತ್ನ ಕಿವಿಯೋಲೆಗಳು,ನವರತ್ನ ಬಳೆಗಳು ಲಭ್ಯವಿದೆ.

Related posts

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಬಗ್ಗೆ ತೀವ್ರ ಖಂಡನೆ ವ್ಯಕ್ತಪಡಿಸಿದ ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕಾಶಿಬೆಟ್ಟು ಹೆದ್ದಾರಿಯಲ್ಲಿ ನಿಮಾ೯ಣವಾದ ಬಾವಿಯಾಕಾರದ ಹೊಂಡ, ಗುಂಡಿಗಳು ಸಂಚಾರಕ್ಕೆ ವಾಹನಗಳ ಪರದಾಟ, ಪ್ರತಿದಿನ ವಾಹನ ಬ್ಲಾಕ್

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
error: Content is protected !!