July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹವು ಫೆ.15ರಿಂದ ಫೆ.28 ರವರೆಗೆ ನಡೆಯಲಿದೆ.

ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯ 15 ದಿನಗಳ ಕಾಲ ನವರತ್ನ ಉತ್ಸವದ ಮೂಲಕ ಗ್ರಾಹಕರಿಗೆ ಹೊಸತನವನ್ನು ಪರಿಚಯಿಸುವುದಕ್ಕೆ ಮುಂದಾಗಿದೆ.  ಒಂಬತ್ತು ವಿಭಿನ್ನ ರತ್ನದ ಕಲ್ಲುಗಳನ್ನು ಒಳಗೊಂಡಿರುವ ವಿಶಿಷ್ಟ ರೀತಿಯ ಆಭರಣಗಳಾದ ಉಂಗುರಗಳು, ನವರತ್ನ ಪೆಂಡೆಂಟ್ಸ್,ನವರತ್ನ ಕಿವಿಯೋಲೆಗಳು,ನವರತ್ನ ಬಳೆಗಳು ಲಭ್ಯವಿದೆ.

Related posts

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ಮೇ 31: ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಉದ್ಘಾಟನೆ

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya

ಶಾಸಕ ಹರೀಶ್ ಪೂಂಜರ ಹುಟ್ಟುಹಬ್ಬ: ಕನ್ನಾಜೆಯ ಸುರಕ್ಷಾ ಆಚಾರ್ಯ ರಿಂದ ನೂಲಿನಲ್ಲಿ ತಯಾರಿಸಿದ ಹರೀಶ್ ಪೂಂಜರ ಚಿತ್ರ ಉಡುಗೊರೆ

Suddi Udaya

ಮೊಗ್ರು: ಮಳೆಯಿಂದ ಹಾನಿಯಾದ ಮುಖ್ಯರಸ್ತೆಯ ದುರಸ್ತಿ ಕಾರ್ಯ

Suddi Udaya
error: Content is protected !!