April 19, 2025
Uncategorized

ಬೆಳಾಲ್ ಮಂಜನೊಟ್ಟುಉರೂಸ್ ಮುಬಾರಕ್:ಪೋಸ್ಟರ್ ಬಿಡುಗಡೆಗೊಳಿಸಿ ಚಾಲನೆ

ಬೆಳಾಲ್: ಅನ್ಸಾರಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಮಂಜನೊಟ್ಟು ಬೆಳಾಲ್ ಇದರ ಉರೂಸ್ ಮುಬಾರಕ್- 2025 ಫೆ. 25 ,26 , 27 ವರೆಗೆ ನಡೆಯಲಿದೆ. ಉರೂಸ್ ಪೋಸ್ಟರ್ ಬಿಡುಗಡೆ
ದಕ್ಷಿಣ ಕನ್ನಡ ಜಿಲ್ಲಾ ವಖಾಫ್ ಸಲಹಾ ಸಮಿತಿ ಅಧ್ಯಕ್ಶರಾದ ಜನಾಬ್ BA ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಹಾಗೂ ಉಪಾದ್ಯಕ್ಶರುಗಳಾದ ಅಬ್ದುಲ್ ರಹಿಮಾನ್ ಮೊಗರ್ಪಣೆ ,ಅಶ್ರಫ್ ಕಿನಾರ ಸದಸ್ಯರುಗಳಾದ ಅಬೂಬಕ್ಕರ್ ಸಿದ್ದಿಕ್ ಜೆ ಹೆಚ್ ಕಾಜೂರು ,ಸ್ವಾದಿಕ್ ಮಾಸ್ಟರ್ ಮಳೆಬೆಟ್ಟು ,ಹನೀಫ್ ಮಲ್ಲೂರ್ ಹಾಗೂ ವಖಾಫ್ ಅಧಿಕಾರಿ ಅಬೂಬಕ್ಕರ್ ಹಾಜಿ ಅಲ್ಲದೆ ಬೆಳಾಲು ಜಮಾತ್ ಹಿರಿಯ ನಾಯಕರಿಂದ ಜಿಲ್ಲಾ ವಖಾಫ್ ಕಚೇರಿಯಲ್ಲಿ ಪೋಸ್ಟರ್ ಪ್ರದರ್ಶನ, ಆ ಮೂಲಕ ಸಂಭ್ರಮದ ಪ್ರಚಾರಕ್ಕೆ ಚಾಲನೆ ನೀಡಲಾಯಿತು .

Related posts

ಯಕ್ಷಭಾರತಿ ದಶಮಾನೋತ್ಸವ ಸಭಾ ಸಮಾರಂಭ ಮತ್ತು ಭಾರತ ಮಾತಾ ಪೂಜನ : ದಶಮಾನೋತ್ಸವ ಗೌರವ-ಯಕ್ಷಭಾರತಿ ಪ್ರಶಸ್ತಿ-ಸೇವಾ ಗೌರವ-ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಚಿಬಿದ್ರೆ: ಪಿತ್ತಿಲು ನಿವಾಸಿ ದಯಾನಂದ ಪಿ ನಿಧನ

Suddi Udaya

ಕಡಿರುದ್ಯಾವರದಲ್ಲಿ ಬೈಕ್ ಸವಾರನಿಗೆ ಎದುರಾದ ಕಾಡಾನೆ: ಮಕ್ಕಳ ಸಹಿತ ಕೃಷಿಕ ಜಾರ್ಜ್ ಕೆ.ಜೆ‌. ಅಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ ಸೆಂಟರ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ಕ್ರಿಸ್ ಮಸ್ ಮತ್ತು ಹೊಸ ವರುಷದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.20 ಡಿಸ್ಕೌಂಟ್

Suddi Udaya

ರಾಜ್ಯದ “ಅನ್ನಭಾಗ್ಯ ಯೋಜನೆ” ಯ ಹಣ ಕಳೆದ ಮೂರು ತಿಂಗಳಿನಿಂದ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವುದಿಲ್ಲ: ವಿಧಾನ ಪರಿಷತ್ ನಲ್ಲಿ ಪ್ರತಾಪ್ ಸಿಂಹ ನಾಯಕ್ ರವರ ಪ್ರಶ್ನೆಗೆ ಸಚಿವರ ಉತ್ತರ

Suddi Udaya
error: Content is protected !!