September 6, 2026
Uncategorized

ಬೆಳಾಲ್ ಮಂಜನೊಟ್ಟುಉರೂಸ್ ಮುಬಾರಕ್:ಪೋಸ್ಟರ್ ಬಿಡುಗಡೆಗೊಳಿಸಿ ಚಾಲನೆ

ಬೆಳಾಲ್: ಅನ್ಸಾರಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಮಂಜನೊಟ್ಟು ಬೆಳಾಲ್ ಇದರ ಉರೂಸ್ ಮುಬಾರಕ್- 2025 ಫೆ. 25 ,26 , 27 ವರೆಗೆ ನಡೆಯಲಿದೆ. ಉರೂಸ್ ಪೋಸ್ಟರ್ ಬಿಡುಗಡೆ
ದಕ್ಷಿಣ ಕನ್ನಡ ಜಿಲ್ಲಾ ವಖಾಫ್ ಸಲಹಾ ಸಮಿತಿ ಅಧ್ಯಕ್ಶರಾದ ಜನಾಬ್ BA ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಹಾಗೂ ಉಪಾದ್ಯಕ್ಶರುಗಳಾದ ಅಬ್ದುಲ್ ರಹಿಮಾನ್ ಮೊಗರ್ಪಣೆ ,ಅಶ್ರಫ್ ಕಿನಾರ ಸದಸ್ಯರುಗಳಾದ ಅಬೂಬಕ್ಕರ್ ಸಿದ್ದಿಕ್ ಜೆ ಹೆಚ್ ಕಾಜೂರು ,ಸ್ವಾದಿಕ್ ಮಾಸ್ಟರ್ ಮಳೆಬೆಟ್ಟು ,ಹನೀಫ್ ಮಲ್ಲೂರ್ ಹಾಗೂ ವಖಾಫ್ ಅಧಿಕಾರಿ ಅಬೂಬಕ್ಕರ್ ಹಾಜಿ ಅಲ್ಲದೆ ಬೆಳಾಲು ಜಮಾತ್ ಹಿರಿಯ ನಾಯಕರಿಂದ ಜಿಲ್ಲಾ ವಖಾಫ್ ಕಚೇರಿಯಲ್ಲಿ ಪೋಸ್ಟರ್ ಪ್ರದರ್ಶನ, ಆ ಮೂಲಕ ಸಂಭ್ರಮದ ಪ್ರಚಾರಕ್ಕೆ ಚಾಲನೆ ನೀಡಲಾಯಿತು .

Related posts

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

Suddi Udaya

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಮುಂಡಾಜೆ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಬಾರ್ಯ : ಸರಳೀಕಟ್ಟೆಯಲ್ಲಿ ಹಾರಿ ಹೋದ ಹಲವು ಮನೆಯ ಮೇಲ್ಛಾವಣಿ

Suddi Udaya

ಬೆಳ್ತಂಗಡಿ ಕ.ಸಾ.ಪ. ಕ್ಕೆ ಸಂಘಟನ ಕಾರ್ಯದರ್ಶಿಗಳ ನೇಮಕ

Suddi Udaya
error: Content is protected !!