July 23, 2026
Uncategorized

ಬೆಳಾಲ್ ಮಂಜನೊಟ್ಟುಉರೂಸ್ ಮುಬಾರಕ್:ಪೋಸ್ಟರ್ ಬಿಡುಗಡೆಗೊಳಿಸಿ ಚಾಲನೆ

ಬೆಳಾಲ್: ಅನ್ಸಾರಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಮಂಜನೊಟ್ಟು ಬೆಳಾಲ್ ಇದರ ಉರೂಸ್ ಮುಬಾರಕ್- 2025 ಫೆ. 25 ,26 , 27 ವರೆಗೆ ನಡೆಯಲಿದೆ. ಉರೂಸ್ ಪೋಸ್ಟರ್ ಬಿಡುಗಡೆ
ದಕ್ಷಿಣ ಕನ್ನಡ ಜಿಲ್ಲಾ ವಖಾಫ್ ಸಲಹಾ ಸಮಿತಿ ಅಧ್ಯಕ್ಶರಾದ ಜನಾಬ್ BA ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಹಾಗೂ ಉಪಾದ್ಯಕ್ಶರುಗಳಾದ ಅಬ್ದುಲ್ ರಹಿಮಾನ್ ಮೊಗರ್ಪಣೆ ,ಅಶ್ರಫ್ ಕಿನಾರ ಸದಸ್ಯರುಗಳಾದ ಅಬೂಬಕ್ಕರ್ ಸಿದ್ದಿಕ್ ಜೆ ಹೆಚ್ ಕಾಜೂರು ,ಸ್ವಾದಿಕ್ ಮಾಸ್ಟರ್ ಮಳೆಬೆಟ್ಟು ,ಹನೀಫ್ ಮಲ್ಲೂರ್ ಹಾಗೂ ವಖಾಫ್ ಅಧಿಕಾರಿ ಅಬೂಬಕ್ಕರ್ ಹಾಜಿ ಅಲ್ಲದೆ ಬೆಳಾಲು ಜಮಾತ್ ಹಿರಿಯ ನಾಯಕರಿಂದ ಜಿಲ್ಲಾ ವಖಾಫ್ ಕಚೇರಿಯಲ್ಲಿ ಪೋಸ್ಟರ್ ಪ್ರದರ್ಶನ, ಆ ಮೂಲಕ ಸಂಭ್ರಮದ ಪ್ರಚಾರಕ್ಕೆ ಚಾಲನೆ ನೀಡಲಾಯಿತು .

Related posts

ಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಭಕ್ತರು

Suddi Udaya

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ಕೊಕ್ಕಡ:ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರಿನಲ್ಲಿ ಬಂಧಿಸಿದ ಬೆಳ್ತಂಗಡಿ ಪೊಲೀಸ್ ತಂಡ

Suddi Udaya
error: Content is protected !!