30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

ಲಾಯಿಲ: ಕರ್ನಾಟಕ ಮಂದಿರ ಮಹಾಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಾಲೂಕು ಮಟ್ಟದ ಮಂದಿರ ಅಧಿವೇಶನದ ಉದ್ಘಾಟನಾ ಕಾರ್ಯಕ್ರಮವು ಫೆ.15ರಂದು ಲಾಯಿಲ ಶ್ರೀ ಸುಬ್ರಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ನಡೆಯಿತು.

ಹಿಂದೂ ಜನ ಜಾಗೃತಿ ಸಮಿತಿ ರಾಜ್ಯ ಸಮನ್ವಯಕರು ಚಂದ್ರ ಮೊಗವೀರ್ ಮಾತನಾಡಿ, ನಕರಾತ್ಮಕ ವಿಚಾರಗಳನ್ನು ಸಕರಾತ್ಮವಾಗಿ ಮಾಡಬಲ್ಲ ಶಕ್ತಿ ದೇವಸ್ಥಾನಗಳಲ್ಲಿ ಇದೆ. ದೇವಸ್ಥಾನ ಗಳು ಸರ್ಕಾರೀಕರ ಆದ ಬಳಿಕ ಹುಂಡಿಯ ಹಣಗಳು ಯಾವುದಾವುದಕ್ಕೋ ದುರುಪಯೋಗ ಆಗುತ್ತಿದೆ. ಧಾರ್ಮಿಕ ವಿಚಾರಗಳು ನಾಶವಾಗುತ್ತಿದೆ. ದೇವಸ್ಥಾನಗಳ ರಕ್ಷಣೆ ಆಗಬೇಕು, ದೇವಸ್ಥಾನದ ಭೂಮಿ ಉಳಿಸಬೇಕು. ಎಲ್ಲಾ ದೇವಸ್ಥಾನದ ಸಂಪರ್ಕ ಆಗಬೇಕು ಎಂಬ ಉದ್ದೇಶದಿಂದ ಈ ಕಾರ್ಯ ನಡೆಯುತ್ತಿದೆ ಎಂದರು.

ವೇದಿಕೆಯಲ್ಲಿ ಸನಾತನ ಸಂತರಾದ ರಮಾನಂದ ಗೌಡ, ಮುಂಡಾಜೆ ಪರಶುರಾಮ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ನಾರಾಯಣ ಫದ್ಕೆ, ಬೆಳಾಲು ಅನಂತೋಡಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ಶ್ರೀನಿವಾಸ್ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶರತ್ ಕೃಷ್ಣ ಪಡುವೇಟ್ನಾಯ, ಹಿಂದೂ ಜನ ಜಾಗೃತಿ ಸಮಿತಿ ಜಿಲ್ಲಾ ಸಮನ್ವಯಕರು ವಿಜಯ ಕುಮಾರ್, ಸಾಂತಪ್ಪ ಗೌಡ, ಪ್ರಶಾಂತ್ ಶಬರಾಯ, ಸುಧಾಕರ ಅಮ್ಮಾಜೆ, ಜಯ ಸಾಲಿಯಾನ್, ಬಾಲಕೃಷ್ಣ ಗೌಡ, ಆನಂದ ಗೌಡ, ಶಿವಾನಂದ್ ರಾವ್ ಉಪಸ್ಥಿತರಿದ್ದರು.

ವಕೀಲರರಾದ ತೀರ್ಥಶ್ ನಿರೂಪಿಸಿದರು. ಅಕ್ಷಯ್ ರಾವ್ ವಂದಿಸಿದರು.

Related posts

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ಕಾಮಗಾರಿ ನಿರ್ವಹಿಸಿದ ಬಿಲ್ಲು ಪಾವತಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ಬೆಳ್ತಂಗಡಿ ಲೋಕೋಪಯೋಗಿ ಗುತ್ತಿಗೆದಾರರ ಧರಣಿ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣರವರಿಂದ ಸಂತಾಪ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಪ್ರತಿಭಾ ಕಾರಂಜಿ ಮಿಮಿಕ್ರಿ ಸ್ಪರ್ಧೆ: ಮಚ್ಚಿನ ಸ.ಪ್ರೌ. ಶಾಲೆಯ ವಿದ್ಯಾರ್ಥಿ ಮನೀಷ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya
error: Content is protected !!