July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

ಲಾಯಿಲ: ಕರ್ನಾಟಕ ಮಂದಿರ ಮಹಾಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಾಲೂಕು ಮಟ್ಟದ ಮಂದಿರ ಅಧಿವೇಶನದ ಉದ್ಘಾಟನಾ ಕಾರ್ಯಕ್ರಮವು ಫೆ.15ರಂದು ಲಾಯಿಲ ಶ್ರೀ ಸುಬ್ರಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ನಡೆಯಿತು.

ಹಿಂದೂ ಜನ ಜಾಗೃತಿ ಸಮಿತಿ ರಾಜ್ಯ ಸಮನ್ವಯಕರು ಚಂದ್ರ ಮೊಗವೀರ್ ಮಾತನಾಡಿ, ನಕರಾತ್ಮಕ ವಿಚಾರಗಳನ್ನು ಸಕರಾತ್ಮವಾಗಿ ಮಾಡಬಲ್ಲ ಶಕ್ತಿ ದೇವಸ್ಥಾನಗಳಲ್ಲಿ ಇದೆ. ದೇವಸ್ಥಾನ ಗಳು ಸರ್ಕಾರೀಕರ ಆದ ಬಳಿಕ ಹುಂಡಿಯ ಹಣಗಳು ಯಾವುದಾವುದಕ್ಕೋ ದುರುಪಯೋಗ ಆಗುತ್ತಿದೆ. ಧಾರ್ಮಿಕ ವಿಚಾರಗಳು ನಾಶವಾಗುತ್ತಿದೆ. ದೇವಸ್ಥಾನಗಳ ರಕ್ಷಣೆ ಆಗಬೇಕು, ದೇವಸ್ಥಾನದ ಭೂಮಿ ಉಳಿಸಬೇಕು. ಎಲ್ಲಾ ದೇವಸ್ಥಾನದ ಸಂಪರ್ಕ ಆಗಬೇಕು ಎಂಬ ಉದ್ದೇಶದಿಂದ ಈ ಕಾರ್ಯ ನಡೆಯುತ್ತಿದೆ ಎಂದರು.

ವೇದಿಕೆಯಲ್ಲಿ ಸನಾತನ ಸಂತರಾದ ರಮಾನಂದ ಗೌಡ, ಮುಂಡಾಜೆ ಪರಶುರಾಮ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ನಾರಾಯಣ ಫದ್ಕೆ, ಬೆಳಾಲು ಅನಂತೋಡಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ಶ್ರೀನಿವಾಸ್ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶರತ್ ಕೃಷ್ಣ ಪಡುವೇಟ್ನಾಯ, ಹಿಂದೂ ಜನ ಜಾಗೃತಿ ಸಮಿತಿ ಜಿಲ್ಲಾ ಸಮನ್ವಯಕರು ವಿಜಯ ಕುಮಾರ್, ಸಾಂತಪ್ಪ ಗೌಡ, ಪ್ರಶಾಂತ್ ಶಬರಾಯ, ಸುಧಾಕರ ಅಮ್ಮಾಜೆ, ಜಯ ಸಾಲಿಯಾನ್, ಬಾಲಕೃಷ್ಣ ಗೌಡ, ಆನಂದ ಗೌಡ, ಶಿವಾನಂದ್ ರಾವ್ ಉಪಸ್ಥಿತರಿದ್ದರು.

ವಕೀಲರರಾದ ತೀರ್ಥಶ್ ನಿರೂಪಿಸಿದರು. ಅಕ್ಷಯ್ ರಾವ್ ವಂದಿಸಿದರು.

Related posts

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೆಡ್ ಕಟ್ಟಡದಲ್ಲಿ “ಹೊಟೇಲ್ ಸಮಡೈನ್” ಉದ್ಘಾಟನೆ

Suddi Udaya

ಬೆಳ್ತಂಗಡಿ ಸುಳ್ಳಿನ ಸರದಾರ, ಆಮದು ನಾಯಕ ರಕ್ಷಿತ್ ಶಿವರಾಮ್‌ಗೆ ರಾಜಕೀಯ ಪ್ರಬುದ್ಧತೆ ಇಲ್ಲ. ನಿಮ್ಮ ಸುಳ್ಳನ್ನು ಬೆಳ್ತಂಗಡಿಯ ಪ್ರಬುದ್ದ ಜನರು ಒಪ್ಪಿಕೊಳ್ಳುವುದಿಲ್ಲ, ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ತಿರುಗೇಟು

Suddi Udaya

ಸಂಸತ್ತಿನಲ್ಲೇ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅವಮಾನಿಸಿದ ಗೃಹ ಸಚಿವ ಅಮಿತ್ ಶಾ ತಮ್ಮ ದೇಶದ ಜನರೆದುರು ಕ್ಷಮೆಯಾಚಿಸಲಿ: ರಕ್ಷಿತ್ ಶಿವರಾಂ

Suddi Udaya

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಮಹಿಳೆಯರ ಹ್ಯಾಂಡ್ ಬಾಲ್ ಪಂದ್ಯಾಟ

Suddi Udaya
error: Content is protected !!