26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

ಕುವೆಟ್ಟು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಫೆ.14 ರಂದು ಜುಮಾ ನಮಾಝ್ ನ ನಂತರ ಮದ್ದಡ್ಕ ಜುಮಾ ಮಸೀದಿ ಮುಂಭಾಗದಲ್ಲಿ ಬಿತ್ತಿಪತ್ರ ಪ್ರದರ್ಶಿಸಲಾಯಿತು.


ಈ ಸಂದರ್ಭದಲ್ಲಿ ಮಸೀದಿ ಖತೀಬರಾದ ಹಾಫಿಲ್ ಮುಹೀನುದ್ದೀನ್ ರಝ್ವಿ ಅಲ್ ಅಮ್ಜದಿ, ಜಮಾಹತ್ ನ ಉಪಾಧ್ಯಕ್ಷರಾದ ಹೈದರ್ ಎಚ್ ಎಸ್, ಸಾಲಿಹ್ ಆಲಂದಿಲ, ಪ್ರ.ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ, ಕಾರ್ಯದರ್ಶಿ ಎಂ ಸಾದಿಕ್, ಕೋಶಾದಿಕಾರಿಯಾದ ರಿಯಾಝ್ ಸಬರಬೈಲ್, ಲೆಕ್ಕ ಪರಿಶೋಧಕರಾದ ಪಿ ಎಂ ಅಹ್ಮದ್ ಇಬ್ರಾಹಿಂ, ಮತ್ತು ಜಮಾಹತ್ ನ ಹಿರಿಯರು, ಇನ್ನಿತರ ಸಂಘ ಸಂಸ್ಥೆಗಳ ನಾಯಕರು, ಜಮಾಹತ್ ಬಾಂದವರು ಉಪಸ್ಥಿತರಿದ್ದರು

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya

ಅರಸಿನಮಕ್ಕಿ ರೇಣುಕಾ ಸುಧೀರ್ ಇವರ “ಮರುಗದಿರು ಮನವೇ” ಕೃತಿ ಲೋಕಾರ್ಪಣೆ

Suddi Udaya
error: Content is protected !!