22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

ಕುವೆಟ್ಟು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಫೆ.14 ರಂದು ಜುಮಾ ನಮಾಝ್ ನ ನಂತರ ಮದ್ದಡ್ಕ ಜುಮಾ ಮಸೀದಿ ಮುಂಭಾಗದಲ್ಲಿ ಬಿತ್ತಿಪತ್ರ ಪ್ರದರ್ಶಿಸಲಾಯಿತು.


ಈ ಸಂದರ್ಭದಲ್ಲಿ ಮಸೀದಿ ಖತೀಬರಾದ ಹಾಫಿಲ್ ಮುಹೀನುದ್ದೀನ್ ರಝ್ವಿ ಅಲ್ ಅಮ್ಜದಿ, ಜಮಾಹತ್ ನ ಉಪಾಧ್ಯಕ್ಷರಾದ ಹೈದರ್ ಎಚ್ ಎಸ್, ಸಾಲಿಹ್ ಆಲಂದಿಲ, ಪ್ರ.ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ, ಕಾರ್ಯದರ್ಶಿ ಎಂ ಸಾದಿಕ್, ಕೋಶಾದಿಕಾರಿಯಾದ ರಿಯಾಝ್ ಸಬರಬೈಲ್, ಲೆಕ್ಕ ಪರಿಶೋಧಕರಾದ ಪಿ ಎಂ ಅಹ್ಮದ್ ಇಬ್ರಾಹಿಂ, ಮತ್ತು ಜಮಾಹತ್ ನ ಹಿರಿಯರು, ಇನ್ನಿತರ ಸಂಘ ಸಂಸ್ಥೆಗಳ ನಾಯಕರು, ಜಮಾಹತ್ ಬಾಂದವರು ಉಪಸ್ಥಿತರಿದ್ದರು

Related posts

ಕನ್ಯಾಡಿಯ 11ನೇ ವರ್ಷದ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ಹೆನ್ರಿ ರೋಡ್ರಿಗಸ್ ನಿಧನ

Suddi Udaya

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಶಿವಯ್ಯ ಪೂಜಾರಿ ನಿಧನ

Suddi Udaya

ಪೆರ್ಲ ಬೈಪಾಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿಯ ಉದ್ಘಾಟನೆ

Suddi Udaya
error: Content is protected !!