25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

ಕುವೆಟ್ಟು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಫೆ.14 ರಂದು ಜುಮಾ ನಮಾಝ್ ನ ನಂತರ ಮದ್ದಡ್ಕ ಜುಮಾ ಮಸೀದಿ ಮುಂಭಾಗದಲ್ಲಿ ಬಿತ್ತಿಪತ್ರ ಪ್ರದರ್ಶಿಸಲಾಯಿತು.


ಈ ಸಂದರ್ಭದಲ್ಲಿ ಮಸೀದಿ ಖತೀಬರಾದ ಹಾಫಿಲ್ ಮುಹೀನುದ್ದೀನ್ ರಝ್ವಿ ಅಲ್ ಅಮ್ಜದಿ, ಜಮಾಹತ್ ನ ಉಪಾಧ್ಯಕ್ಷರಾದ ಹೈದರ್ ಎಚ್ ಎಸ್, ಸಾಲಿಹ್ ಆಲಂದಿಲ, ಪ್ರ.ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ, ಕಾರ್ಯದರ್ಶಿ ಎಂ ಸಾದಿಕ್, ಕೋಶಾದಿಕಾರಿಯಾದ ರಿಯಾಝ್ ಸಬರಬೈಲ್, ಲೆಕ್ಕ ಪರಿಶೋಧಕರಾದ ಪಿ ಎಂ ಅಹ್ಮದ್ ಇಬ್ರಾಹಿಂ, ಮತ್ತು ಜಮಾಹತ್ ನ ಹಿರಿಯರು, ಇನ್ನಿತರ ಸಂಘ ಸಂಸ್ಥೆಗಳ ನಾಯಕರು, ಜಮಾಹತ್ ಬಾಂದವರು ಉಪಸ್ಥಿತರಿದ್ದರು

Related posts

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದನ್ನೇ ಅಪರಾಧ ಎಂದು ಬಿಂಬಿಸಿ: ಸರಕಾರವೇ ನೇತೃತ್ವ ವಹಿಸಿ ದಂಗೆ ಎಬ್ಬಿಸುವುದು ಸರಿಯೇ ಪತ್ರಿಕಾ ಗೋಷ್ಠಿಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಪ್ರಶ್ನೆ

Suddi Udaya

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya

ಮರೋಡಿ: ನ್ಯುಮೋನಿಯದಿಂದ 7ವರ್ಷದ ಬಾಲಕಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಜನುಮ ದಿನ: ಬೆಳ್ತಂಗಡಿ ವರ್ತಕರ ಸಂಘದಿಂದ ಭೇಟಿ, ಗೌರವಾರ್ಪಣೆ

Suddi Udaya
error: Content is protected !!