24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

ನಡ : ಅಭಿವೃದ್ಧಿ ಪಥದಲ್ಲಿರುವ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇದರ ನೂತನ ಸಲಹಾ ಸಮಿತಿಯ ಪ್ರಧಾನ ಸಲಹೆಗಾರರಾಗಿ ಪಿ.ಎ ಇನಿಯರಿಂಗ್ ಕಾಲೇಜ್ ಇದರ ನಿರ್ದೇಶಕರು, ಸೆಂಟರ್ ಫಾರ್ ಮ್ಯಾನೇಜ್ಮೆಂಟ್ ಮತ್ತು ರಿಸರ್ಚ್, ಹಾಗೂ ಪಿ.ಎ.ಇ.ಟಿ ಸಮೂಹ ಸಂಸ್ಥೆಗಳ ಡಿನ್ ವಿದ್ಯಾರ್ಥಿ ವ್ಯವಹಾರ ಡಾ. ಸಯ್ಯದ್ ಅಮೀನ್ ಅಹಮದ್ ಇವರು ಅಧಿಕಾರ ಸ್ವೀಕಾರ ಮಾಡಿದರು.

ಈ ಸಂದರ್ಭದಲ್ಲಿ ಶಾಲಾ ಆಡಳಿತ ಟ್ರಸ್ಟಿನ ಸಂಚಾಲಕ ಜನಾಬ್ ಸಯ್ಯದ್ ಹಬೀಬ್ ಸಾಹೇಬ್, ಶಾಲಾ ಆಡಳಿತ ಟ್ರಸ್ಟಿನ ಸದಸ್ಯರುಗಳಾದ ಶೇಕ್ ಅಹಮದ್ ಮಂಗಳೂರು, ಡಾಕ್ಟರ್ ಸರೀನಾ ಶೇಕ್ ಮಂಗಳೂರು, ಕಾರ್ಯದರ್ಶಿಯಾದ ಸಯ್ಯದ್ ಮಹಮ್ಮದ್ ಆಯುಬ್, ಕೋಶಾಧಿಕಾರಿಯಾಗಿ ಯುತ ಸಯ್ಯದ್ ಮಹಮ್ಮದ್ ಇರ್ಫಾನ್ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಾಕಿನ್ ಉಪಸ್ಥಿತರಿದ್ದರು.

Related posts

ಕರಾಯ ಮೂರ್ತೆದಾರ ಸೇವಾ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ

Suddi Udaya

ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ವಿ.ಹಿಂ.ಪ ಹಾಗೂ ಭಜರಂಗದಳ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ

Suddi Udaya

ಕಿಲ್ಲೂರು ಮಾರಿಗುಡಿ ಯುವ ಕೇಸರಿ ಗೆಳೆಯರ ಬಳಗ ಆಶ್ರಯದಲ್ಲಿ ಹೊನಲು ಬೆಳಕಿನ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಹಾಗೂ ವಲಯ ಮಟ್ಟದ ಬಾಲಕಿಯರ ಮ್ಯಾಟ್‌ ಕಬಡ್ಡಿ ಪಂದ್ಯಾಟ

Suddi Udaya

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ್ದ ರಘುಪತಿ. ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!