26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕಳೆಂಜ : ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಂಗಳೂರಿನ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಉರುವಾಲು ಭೇಟಿ ನೀಡಿ ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಇನ್ನಿತರ ಅಭಿವೃದ್ಧಿ ಕೆಲಸಗಳಿಗೆ ಆರ್ಥಿಕ ಸಹಾಯ ನೀಡುವ ಭರವಸೆ ನೀಡಿದರು

.. ಈ ಸಂದರ್ಭದಲ್ಲಿ ಕೊಯ್ಯುರು ದಿನೇಶ್, ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ ,ಜೊತೆ ಕಾರ್ಯದರ್ಶಿ ಬಾಲಕೃಷ್ಣ ಗೌಡ, ಸದಸ್ಯರುಗಳಾದ ರುಕ್ಮಯ ಗೌಡ ಬರಮೇಲು, ಜಯಚಂದ್ರ ಬಲ್ಕಾಜೆ, ಕೇಶವ ಗೌಡ ಮಲ್ಲಜಾಲ್, ಗೋಪಾಲಕೃಷ್ಣ ನೆರೆಂಗಿಪಾಲ್, ನೀಲಯ್ಯ ಗೌಡ, ಪ್ರಶಾಂತ್ ಗೌಡ ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ದಿ| ತುಷಾರ್ ರವರ ನುಡಿನಮನ ಕಾರ್ಯಕ್ರಮದಲ್ಲಿ ರೂ.40,305 ಉಳಿಕೆ ಮೊತ್ತವನ್ನು ನಂದಗೋಕುಲ ಗೋಶಾಲೆಗೆ ಹಸ್ತಾಂತರ

Suddi Udaya

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿಯಿಂದ ಸೇವಾಭಾರತಿ ಸಂಸ್ಥೆಗೆ ಉಪಕರಣಗಳ ಹಸ್ತಾಂತರ

Suddi Udaya

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya

ಅಳದಂಗಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ವೇಣೂರು: ಉಂಬೆಟ್ಟು ಸ.ಉ.ಪ್ರಾ. ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಗೆ ಧರ್ಮಸ್ಥಳ ಯೋಜನೆಯಿಂದ ರೂ ಒಂದು ಲಕ್ಷ ಅನುದಾನ

Suddi Udaya

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya
error: Content is protected !!