36.4 C
ಪುತ್ತೂರು, ಬೆಳ್ತಂಗಡಿ
February 23, 2025
ಗ್ರಾಮಾಂತರ ಸುದ್ದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕಳೆಂಜ : ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಂಗಳೂರಿನ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಉರುವಾಲು ಭೇಟಿ ನೀಡಿ ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಇನ್ನಿತರ ಅಭಿವೃದ್ಧಿ ಕೆಲಸಗಳಿಗೆ ಆರ್ಥಿಕ ಸಹಾಯ ನೀಡುವ ಭರವಸೆ ನೀಡಿದರು

.. ಈ ಸಂದರ್ಭದಲ್ಲಿ ಕೊಯ್ಯುರು ದಿನೇಶ್, ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ ,ಜೊತೆ ಕಾರ್ಯದರ್ಶಿ ಬಾಲಕೃಷ್ಣ ಗೌಡ, ಸದಸ್ಯರುಗಳಾದ ರುಕ್ಮಯ ಗೌಡ ಬರಮೇಲು, ಜಯಚಂದ್ರ ಬಲ್ಕಾಜೆ, ಕೇಶವ ಗೌಡ ಮಲ್ಲಜಾಲ್, ಗೋಪಾಲಕೃಷ್ಣ ನೆರೆಂಗಿಪಾಲ್, ನೀಲಯ್ಯ ಗೌಡ, ಪ್ರಶಾಂತ್ ಗೌಡ ಉಪಸ್ಥಿತರಿದ್ದರು.

Related posts

ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಗುರುವಾಯನಕೆರೆ: ನಿಸರ್ಗ ಆರ್ಕೇಡ್ ನ ಲೋಕಾರ್ಪಣೆ ಹಾಗೂ ಮನೆಯ ಗೃಹಪ್ರವೇಶ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ಲೋಕಸಭಾ ಚುನಾವಣೆ-2024 ರ ಹಿನ್ನೆಲೆಯಲ್ಲಿ ಯುವ ಮತದಾರರೊಂದಿಗೆ ಸಂವಾದ

Suddi Udaya

ಲೋಕಸಭೆ ಚುನಾವಣೆ: ಬೀದರ್ ನಲ್ಲಿ ನಡೆದ ಬಿಜೆಪಿ ಬೃಹತ್ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya
error: Content is protected !!