September 6, 2026
ಗ್ರಾಮಾಂತರ ಸುದ್ದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕಳೆಂಜ : ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಂಗಳೂರಿನ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಉರುವಾಲು ಭೇಟಿ ನೀಡಿ ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಇನ್ನಿತರ ಅಭಿವೃದ್ಧಿ ಕೆಲಸಗಳಿಗೆ ಆರ್ಥಿಕ ಸಹಾಯ ನೀಡುವ ಭರವಸೆ ನೀಡಿದರು

.. ಈ ಸಂದರ್ಭದಲ್ಲಿ ಕೊಯ್ಯುರು ದಿನೇಶ್, ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ ,ಜೊತೆ ಕಾರ್ಯದರ್ಶಿ ಬಾಲಕೃಷ್ಣ ಗೌಡ, ಸದಸ್ಯರುಗಳಾದ ರುಕ್ಮಯ ಗೌಡ ಬರಮೇಲು, ಜಯಚಂದ್ರ ಬಲ್ಕಾಜೆ, ಕೇಶವ ಗೌಡ ಮಲ್ಲಜಾಲ್, ಗೋಪಾಲಕೃಷ್ಣ ನೆರೆಂಗಿಪಾಲ್, ನೀಲಯ್ಯ ಗೌಡ, ಪ್ರಶಾಂತ್ ಗೌಡ ಉಪಸ್ಥಿತರಿದ್ದರು.

Related posts

ಮಾಜಿ ಸಚಿವ ಹಾಗೂ ಹಿರಿಯ ರಾಜಕೀಯ ಮುತ್ಸದ್ಧಿ ಡಿ. ಬಿ. ಚಂದ್ರೇಗೌಡ ನಿಧನಕ್ಕೆ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಐತಿಹಾಸಿಕ ಕಾಜೂರು ಮಖಾಂ ಉರೂಸ್ ಉದ್ಘಾಟನೆ: ಅಲ್ಲಾಹನ‌ ನೋಟ ಹೃದಯಕ್ಕೆ ಮಾತ್ರ; ವೈಎಂಕೆ ಡಾ. ಅಬ್ದುಲ್ಲ ಕುಂಞಿ

Suddi Udaya

ಕರ್ನಾಟಕ ರಾಜ್ಯ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Suddi Udaya

ಉಜಿರೆ ಹಳೆಪೇಟೆ ಶಾಲೆಯಲ್ಲಿ ಎಸ್‌ಡಿಎಂ ಆಸ್ಪತ್ರೆ ವತಿಯಿಂದ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಹೊಸ ವರ್ಷಾಚರಣೆ

Suddi Udaya
error: Content is protected !!