24 C
ಪುತ್ತೂರು, ಬೆಳ್ತಂಗಡಿ
June 8, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

ನಿಡ್ಲೆ: ಪಾರ್ಪಿಕಲ್ ಸಮೀಪ ಬೆಳಗ್ಗೆ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ಫೆ.16ರಂದು ನಡೆದಿದೆ.

ಕಾರು ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದು, ಬೈಕ್ ಬೆಂಗಳೂರುನಿಂದ ಧರ್ಮಸ್ಥಳಕ್ಕೆ ಬರುತ್ತಿತ್ತು. ಗಾಯಗೊಂಡ ಬೈಕ್ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

Related posts

ಕಂಬಳ ಸ್ಪರ್ಧೆಗೆ ಸುಪ್ರೀಂಕೋರ್ಟ್ ಅನುಮತಿ

Suddi Udaya

ಕುತ್ಲೂರು: ಕಾಡಬಾಗಿಲು ನಲ್ಲಿ ಸೇತುವೆ ರಚನೆಗೆ ರೂ. 1.90 ಕೋಟಿ ಅನುದಾನ ಒದಗಿಸಿದ ಶಾಸಕ ಹರೀಶ್ ಪೂಂಜ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

ಬಳಂಜ: ಅಟ್ಲಾಜೆ ದ.ಕ ಜಿ.ಪಂ. ಕಿ.ಪ್ರಾ ಶಾಲಾ ಪ್ರಾರಂಭೋತ್ಸವ ಸಂಭ್ರಮ: ಯುವ ಉದ್ಯಮಿ ಪ್ರವೀಣ್ ಪೂಜಾರಿ ಲಾಂತ್ಯಾರುರವರಿಂದ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಸುಲ್ಕೇರಿ ಶ್ರೀರಾಮ‌ ಶಾಲೆಯಲ್ಲಿ ಔಷಧಿ ಸಸ್ಯಗಳ ಗಿಡನೇಡುವ ಕಾರ್ಯಕ್ರಮ

Suddi Udaya
error: Content is protected !!