September 6, 2026
Uncategorized

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

ಬೆಳ್ತಂಗಡಿ: ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಆಯೋಜಿಸಿದ ಮಾಗಣೆಮಟ್ಟದ ಕ್ರೀಡಾಕೂಟ ಮಹಮ್ಮಾಯಿ ಟ್ರೋಫಿ-2025ರ 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟವು ಬೆಳ್ತಂಗಡಿಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯಿಂದ ಕಾಶ್ಮೀರದವರೆಗೆ ಪ್ರಯಾಣಿಸಿ, ದಕ್ಷಿಣದಿಂದ ಉತ್ತರ ಭಾರತಕ್ಕೆ ಅತ್ಯಂತ ವೇಗವಾಗಿ ಸೈಕಲ್ ಮೂಲಕ ಪ್ರಯಾಣಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಗಳಿಸಿದಕ್ಕಾಗಿ ಸಂಘದ ವತಿಯಿಂದ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ ಶಾಂತಿ ಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ: ದಿ ಹಾರ್ಟ್ ಆಫ್ ಧರ್ಮ ಕೃತಿ ಲೋಕಾರ್ಪಣೆ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಹೊಕ್ಕಡಿಗೋಳಿಯ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆಗೆ ರೂ.1.10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ: ಫೆ.17: ಕಟ್ಟಡ ಲೋಕಾರ್ಪಣಾ ಸಮಾರಂಭ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 341 ಕೋಟಿ ವ್ಯವಹಾರ, ರೂ. 1.53 ಕೋಟಿ ಲಾಭ, ಸದಸ್ಯರಿಗೆ ಶೇ. 13 ಡಿವಿಡೆಂಟ್

Suddi Udaya
error: Content is protected !!