23 C
ಪುತ್ತೂರು, ಬೆಳ್ತಂಗಡಿ
February 23, 2025
Uncategorized

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

ಉಜಿರೆ: ಉಜಿರೆ ವಲಯ, ಮಾಚಾರು ಕಾರ್ಯಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರತಿ ತಿಂಗಳು ಮಾಸಾಸನ ನೀಡುತ್ತಿರುವ ವಾತ್ಸಲ್ಯ ಸದಸ್ಯರಾದ ಕೂಸಪ್ಪರವರ ಈ ಹಿಂದಿನ ಮನೆಯಲ್ಲಿ ವಾಸಿಸಲು ಕಷ್ಟಕರವಾದ ಸ್ಥಿತಿ ಇದ್ದ ಕಾರಣ , ಇದರ ಬಗ್ಗೆ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಯೋಜನೆಯ ಕಾರ್ಯಕರ್ತರೊಂದಿಗೆ ಸೇರಿಕೊಂಡು ಇವರ ಮನೆ ಭೇಟಿ ನೀಡಿ ಯೋಜನೆಯ ಮೂಲಕ ಹೇಮಾವತಿ ವೀ. ಹೆಗ್ಗಡೆಯವರಿಗೆ ವರದಿಯನ್ನು ನೀಡಿ, ಇದನ್ನು ಮನಗಂಡ ಹೇಮಾವತಿ ವೀ.ಹೆಗ್ಗಡೆಯವರು ವಾತ್ಸಲ್ಯ ಮನೆ ನಿರ್ಮಾಣವನ್ನು ಮಾಡುವಂತೆ ವಿಶೇಷವಾಗಿ ಮಂಜುರಾತಿಯನ್ನು ನೀಡಿದರು.

ಒಕ್ಕೂಟ ವಲಯಧ್ಯಕ್ಷ ಉಮಾರಬ್ಬ, ಬದನಾಜೆ ಒಕ್ಕೂಟದ ಅಧ್ಯಕ್ಷ ಸುರೇಂದ್ರ, ಮಾಚಾರು ಒಕ್ಕೂಟದ ಉಪಾಧ್ಯಕ್ಷ ರಮೇಶ್ ನಾಯ್ಕ, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಮಧುರ ವಸಂತ್, ವಲಯ ಮೇಲ್ವಿಚಾರಕಿ ಶ್ರೀಮತಿ ವನಿತಾ, ಸೇವಾಪ್ರತಿನಿಧಿ ಹೇಮಲತಾ, ಮೇಸ್ತ್ರಿ ಸುರೇಶ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಪಟ್ರಮೆ: ಬಲ್ಲಿದಡ್ಡ ನಿವಾಸಿ ಸುರೇಶ್ ಗೌಡ ಆತ್ಮಹತ್ಯೆ ಶಂಕೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಕಸದಿಂದ ರಸ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya
error: Content is protected !!