April 21, 2025
Uncategorized

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

ಉಜಿರೆ: ಉಜಿರೆ ವಲಯ, ಮಾಚಾರು ಕಾರ್ಯಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರತಿ ತಿಂಗಳು ಮಾಸಾಸನ ನೀಡುತ್ತಿರುವ ವಾತ್ಸಲ್ಯ ಸದಸ್ಯರಾದ ಕೂಸಪ್ಪರವರ ಈ ಹಿಂದಿನ ಮನೆಯಲ್ಲಿ ವಾಸಿಸಲು ಕಷ್ಟಕರವಾದ ಸ್ಥಿತಿ ಇದ್ದ ಕಾರಣ , ಇದರ ಬಗ್ಗೆ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಯೋಜನೆಯ ಕಾರ್ಯಕರ್ತರೊಂದಿಗೆ ಸೇರಿಕೊಂಡು ಇವರ ಮನೆ ಭೇಟಿ ನೀಡಿ ಯೋಜನೆಯ ಮೂಲಕ ಹೇಮಾವತಿ ವೀ. ಹೆಗ್ಗಡೆಯವರಿಗೆ ವರದಿಯನ್ನು ನೀಡಿ, ಇದನ್ನು ಮನಗಂಡ ಹೇಮಾವತಿ ವೀ.ಹೆಗ್ಗಡೆಯವರು ವಾತ್ಸಲ್ಯ ಮನೆ ನಿರ್ಮಾಣವನ್ನು ಮಾಡುವಂತೆ ವಿಶೇಷವಾಗಿ ಮಂಜುರಾತಿಯನ್ನು ನೀಡಿದರು.

ಒಕ್ಕೂಟ ವಲಯಧ್ಯಕ್ಷ ಉಮಾರಬ್ಬ, ಬದನಾಜೆ ಒಕ್ಕೂಟದ ಅಧ್ಯಕ್ಷ ಸುರೇಂದ್ರ, ಮಾಚಾರು ಒಕ್ಕೂಟದ ಉಪಾಧ್ಯಕ್ಷ ರಮೇಶ್ ನಾಯ್ಕ, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಮಧುರ ವಸಂತ್, ವಲಯ ಮೇಲ್ವಿಚಾರಕಿ ಶ್ರೀಮತಿ ವನಿತಾ, ಸೇವಾಪ್ರತಿನಿಧಿ ಹೇಮಲತಾ, ಮೇಸ್ತ್ರಿ ಸುರೇಶ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಶೈಖುನಾ ಶಂಸುಲ್ ಉಲಮಾ 8ನೇ ವರ್ಷದ ಉರೂಸ್ ಹಾಗೂ ವಾರ್ಷಿಕ ಮಜ್ಲಿಸುನ್ನೂರ್ ಕಾರ್ಯಕ್ರಮಕ್ಕೆ ಚಾಲನೆ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ದ.ಕ ಜಿಲ್ಲಾ ದ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ವಾರ್ಷಿಕ ಮಹಾಸಭೆ: ಸಮಿತಿ ರಚನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿoದ ಡಾ. ಹೆಗ್ಗಡೆ ರವರಿಗೆ ಪಟ್ಟಾಭಿಷೇಕ ವಧ೯ಂತ್ಯುತ್ಸವ‌ ಅಭಿನಂದನೆ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು-ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ ಬ್ರಹ್ಮಶ್ರೀ ಗುರು ಭವನ ಉದ್ಘಾಟನೆ

Suddi Udaya
error: Content is protected !!