22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

ಉಜಿರೆ: ಉಜಿರೆ ವಲಯ, ಮಾಚಾರು ಕಾರ್ಯಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರತಿ ತಿಂಗಳು ಮಾಸಾಸನ ನೀಡುತ್ತಿರುವ ವಾತ್ಸಲ್ಯ ಸದಸ್ಯರಾದ ಕೂಸಪ್ಪರವರ ಈ ಹಿಂದಿನ ಮನೆಯಲ್ಲಿ ವಾಸಿಸಲು ಕಷ್ಟಕರವಾದ ಸ್ಥಿತಿ ಇದ್ದ ಕಾರಣ , ಇದರ ಬಗ್ಗೆ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಯೋಜನೆಯ ಕಾರ್ಯಕರ್ತರೊಂದಿಗೆ ಸೇರಿಕೊಂಡು ಇವರ ಮನೆ ಭೇಟಿ ನೀಡಿ ಯೋಜನೆಯ ಮೂಲಕ ಹೇಮಾವತಿ ವೀ. ಹೆಗ್ಗಡೆಯವರಿಗೆ ವರದಿಯನ್ನು ನೀಡಿ, ಇದನ್ನು ಮನಗಂಡ ಹೇಮಾವತಿ ವೀ.ಹೆಗ್ಗಡೆಯವರು ವಾತ್ಸಲ್ಯ ಮನೆ ನಿರ್ಮಾಣವನ್ನು ಮಾಡುವಂತೆ ವಿಶೇಷವಾಗಿ ಮಂಜುರಾತಿಯನ್ನು ನೀಡಿದರು.

ಒಕ್ಕೂಟ ವಲಯಧ್ಯಕ್ಷ ಉಮಾರಬ್ಬ, ಬದನಾಜೆ ಒಕ್ಕೂಟದ ಅಧ್ಯಕ್ಷ ಸುರೇಂದ್ರ, ಮಾಚಾರು ಒಕ್ಕೂಟದ ಉಪಾಧ್ಯಕ್ಷ ರಮೇಶ್ ನಾಯ್ಕ, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಮಧುರ ವಸಂತ್, ವಲಯ ಮೇಲ್ವಿಚಾರಕಿ ಶ್ರೀಮತಿ ವನಿತಾ, ಸೇವಾಪ್ರತಿನಿಧಿ ಹೇಮಲತಾ, ಮೇಸ್ತ್ರಿ ಸುರೇಶ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ತಣ್ಣೀರುಪಂತ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

Suddi Udaya

ಮಂಗಳೂರು ವಿ.ವಿ ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿಯ ನಾಮ ನಿರ್ದೇಶಿತ ಸದಸ್ಯರಾಗಿ ಯೋಗೀಶ್ ಕೈರೋಡಿಆಯ್ಕೆ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾದ ಮಂಜುನಾಥ್ ರವರಿಗೆ ಮೇಲಂತಬೆಟ್ಟು ಭಗವತಿ ಕ್ಷೇತ್ರದಲ್ಲಿ ಗೌರವಾರ್ಪಣೆ

Suddi Udaya
error: Content is protected !!