37.5 C
ಪುತ್ತೂರು, ಬೆಳ್ತಂಗಡಿ
April 19, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

ನಿಡ್ಲೆ: ಪಾರ್ಪಿಕಲ್ ಸಮೀಪ ಬೆಳಗ್ಗೆ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ಫೆ.16ರಂದು ನಡೆದಿದೆ.

ಕಾರು ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದು, ಬೈಕ್ ಬೆಂಗಳೂರುನಿಂದ ಧರ್ಮಸ್ಥಳಕ್ಕೆ ಬರುತ್ತಿತ್ತು. ಗಾಯಗೊಂಡ ಬೈಕ್ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

Related posts

ನಿಡ್ಲೆ : ಬೂಡುಜಾಲು ನಿವಾಸಿ ಸತೀಶ್ ಹೃದಯಾಘಾತದಿಂದ ನಿಧನ

Suddi Udaya

ತಾಲೂಕಿನ ಬಡ ಮುಸ್ಲಿಂರನ್ನು ಅಜ್ಮೀರ್‌ಗೆ ಕಳುಹಿಸುವ ಪಿತೂರಿ: ಮತದಾರರು ಜಾಗೃತರಾಗಬೇಕು: ಸಲೀಂ ಗುರುವಾಯನಕರೆ

Suddi Udaya

ಮದ್ದಡ್ಕತಾಯಿ ಪಿಲಿ ಚಾಮುಂಡಿ ದೈವದ ವರ್ಷವಾದಿ ನೇವೋತ್ಸವ

Suddi Udaya

ಬೈಕ್ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೆಳಾಲಿನ ಶೀನಪ್ಪ ಗೌಡ ನಿಧನ

Suddi Udaya

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!