July 23, 2026
Uncategorized

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನ ವ್ಯವಸ್ಥಾಪನ ಸಮಿತಿ, ಮಹಿಳಾ ಸಮಿತಿ, ಅನಂತೇಶ್ವರ ಭಜನಾ ಮಂಡಳಿ ಹಾಗೂ ಅನಂತೇಶ್ವರ ಫ್ರೆಂಡ್ಸ್ ವತಿಯಿಂದ ಮಾಪಲ ಕೂಡಲಕೆರೆ ಬೆಳಾಲು ಮುಖ್ಯರಸ್ತೆಯ ಬದಿಯಲ್ಲಿ ಬಿಸಾಡಿರುವ ಪ್ಲಾಸ್ಟಿಕ್, ಇನ್ನಿತರ ಕಸವನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯವು ಫೆ.16ರಂದು ನಡೆಯಿತು.

ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರು ನೋಟರಿ ವಕೀಲರಾದ ಶ್ರೀನಿವಾಸ ಗೌಡ, ಉಪಾಧ್ಯಕ್ಷ ಮಮತಾ ದಿನೇಶ್ ಪೂಜಾರಿ ಉಪ್ಪಾರು ,ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ ಗೌಡ, ವ್ಯವಸ್ಥಾಪನ ಸಮಿತಿಯ ಕಾರ್ಯದರ್ಶಿ ಪಂಚಾಯತ್ ಸದಸ್ಯರಾದ ಸತೀಶ್ ಗೌಡ ಎಳ್ಳುಗದ್ದೆ, ಮಹಿಳಾ ಸಮಿತಿಯ ಅಧ್ಯಕ್ಷೆ ಹೇಮಲತಾ ಶ್ರೀನಿವಾಸ ಗೌಡ ಗಣಪನಗುತ್ತು, ಭಜನಾ ಮಂಡಳಿಯ ಅಧ್ಯಕ್ಷ ನವೀನ್ ಗೌಡ ಕಂಬಳದಡ್ಡ, ಕಾರ್ಯದರ್ಶಿ ವಿಘ್ನೇಶ್, ಅನಂತೋಡಿ ಕುಣಿತ ಭಜನಾ ತಂಡದ ಸಂಚಾಲಕರಾದ ಹರೀಶ್ ಪೋಸೊಟ್ಟು ಹಾಗೂ ಸೌಮ್ಯ ಅನಂತೋಡಿ ಸದಸ್ಯರಾದ ಮೋಹನ್ ಗೌಡ ವಚ್ಚ ,ಶಾಲಿನಿ ಶಶಿಧರ, ಗ್ರಾಮ ಪಂಚಾಯತಿ ಸದಸ್ಯರಾದ ಯಶೋಧ ಕುತ್ಯರ್ ಗುಂಡಿ , ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ವಿಮಲ ಓಡಿಪ್ರೊಟ್ಟು, ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕರಾದ ಸುಂದರ ನೀರಕಟ್ಟೆ, ಬೈಲುವಾರು ಸಮಿತಿಯ ಸಂಚಾಲಕರಾದ ರಾಜೇಶ್ ಪಾರಳ, ಕಿರಣ್ ಸುವರ್ಣ ಈರೆoತ್ಯಾರು, ಸಂತೋಷ್ ಮಡಿವಾಳ ಕೃಷ್ಣಪ್ಪ, ಕುತ್ಯರ್ಗುಂಡಿ , ಯಶೋಧರ ಅನಂತೋಡಿ , ಹರೀಶ್ ಮಂಡೆತ್ಯಾರು ಹಾಗೂ ಹಲವಾರು ಕ್ಷೇತ್ರದ ಭಕ್ತಾದಿಗಳು ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಯಿತು.

Related posts

ನಿಡ್ಲೆ ಸಿಡಿಲು ಬಡಿದು ಹಾನಿಗೊಳಗಾದ ರಾಜೇಂದ್ರ ಗೌಡ ರವರ ಮನೆಗೆ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನಿಂದ ಭೇಟಿ

Suddi Udaya

ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಹರ್ಷಿತ ಆಯ್ಕೆ

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ನಡ ಕೇಳ್ತಾಜೆ ಮಂಚಕಲ್ಲಿನಲ್ಲಿ ರಸ್ತೆಗೆಅಡ್ಡವಾಗಿ ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಅಳದಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ

Suddi Udaya
error: Content is protected !!