27.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

ಬೆಳ್ತಂಗಡಿ: ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಆಯೋಜಿಸಿದ ಮಾಗಣೆಮಟ್ಟದ ಕ್ರೀಡಾಕೂಟ ಮಹಮ್ಮಾಯಿ ಟ್ರೋಫಿ-2025ರ 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟವು ಬೆಳ್ತಂಗಡಿಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯಿಂದ ಕಾಶ್ಮೀರದವರೆಗೆ ಪ್ರಯಾಣಿಸಿ, ದಕ್ಷಿಣದಿಂದ ಉತ್ತರ ಭಾರತಕ್ಕೆ ಅತ್ಯಂತ ವೇಗವಾಗಿ ಸೈಕಲ್ ಮೂಲಕ ಪ್ರಯಾಣಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಗಳಿಸಿದಕ್ಕಾಗಿ ಸಂಘದ ವತಿಯಿಂದ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಎಸ್. ಡಿ. ಎಮ್ ಪ.ಪೂ. ಕಾಲೇಜಿನ ಭೌತ ಶಾಸ್ತ್ರ ವಿಭಾಗದ ಸ್ಪೆಕ್ಟ್ರಾ ಅಸೋಸಿಯೇಷನ್ ನ ಕಾರ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಮಲವಂತಿಗೆ ಪ್ರದೇಶದ ಕೃಷಿ ತೋಟಕ್ಕೆ ಕಾಡಾನೆಗಳ ದಾಳಿ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಕಕ್ಕಿಂಜೆ: ಕಾರೊಂದರ ಮೇಲೆ ಕಾಡಾನೆ ದಾಳಿ

Suddi Udaya
error: Content is protected !!