22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

ಬೆಳ್ತಂಗಡಿ: ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಆಯೋಜಿಸಿದ ಮಾಗಣೆಮಟ್ಟದ ಕ್ರೀಡಾಕೂಟ ಮಹಮ್ಮಾಯಿ ಟ್ರೋಫಿ-2025ರ 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟವು ಬೆಳ್ತಂಗಡಿಯ ಪದವಿಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆಯಿತು.ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿಯಿಂದ ಕಾಶ್ಮೀರದವರೆಗೆ ಪ್ರಯಾಣಿಸಿ, ದಕ್ಷಿಣದಿಂದ ಉತ್ತರ ಭಾರತಕ್ಕೆ ಅತ್ಯಂತ ವೇಗವಾಗಿ ಸೈಕಲ್ ಮೂಲಕ ಪ್ರಯಾಣಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಥಾನ ಗಳಿಸಿದಕ್ಕಾಗಿ ಸಂಘದ ವತಿಯಿಂದ ಕ್ರೀಡಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಮಾಲಾಡಿಯಲ್ಲಿ ನಂದಿನಿ ಹಾಲಿನ ವಾಹನ ಪಲ್ಟಿ

Suddi Udaya

ಗೇರುಕಟ್ಟೆ 52ನೇ ವಷ೯ದ ಶ್ರೀ ಗಣೇಶೋತ್ಸವ ಪ್ರಯುಕ್ತ ಕೆಸರ್ಡೊಂಜಿದಿನ

Suddi Udaya

ಕರ್ನಾಟಕದ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಕರಾವಳಿ ಜಿಲ್ಲೆಗಳಿಗೆ ತೀವ್ರ ಅನ್ಯಾಯ: ಅಭಿವೃದ್ಧಿ ವಿಷಯವನ್ನು ರಾಜಕಾರಣಕ್ಕೆ ತೆಗೆದುಕೊಂಡು ಹೋಗಬೇಡಿ: ಸದನದಲ್ಲಿ ಹರೀಶ್ ಪೂಂಜ ಅಕ್ರೋಶ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಕನ್ಯಾಡಿ: ಬೈಕ್ – ಬಸ್ಸು ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ರಿಲ್ಸ್ ನ್ನು ಬಿಡುಗಡೆಗೊಳಿಸಿದ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಕಿಶೋರ್ ಗೌಡ

Suddi Udaya
error: Content is protected !!