23 C
ಪುತ್ತೂರು, ಬೆಳ್ತಂಗಡಿ
February 24, 2025
Uncategorized

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

ಉಜಿರೆ: ಉಜಿರೆ ವಲಯ, ಮಾಚಾರು ಕಾರ್ಯಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರತಿ ತಿಂಗಳು ಮಾಸಾಸನ ನೀಡುತ್ತಿರುವ ವಾತ್ಸಲ್ಯ ಸದಸ್ಯರಾದ ಕೂಸಪ್ಪರವರ ಈ ಹಿಂದಿನ ಮನೆಯಲ್ಲಿ ವಾಸಿಸಲು ಕಷ್ಟಕರವಾದ ಸ್ಥಿತಿ ಇದ್ದ ಕಾರಣ , ಇದರ ಬಗ್ಗೆ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಯೋಜನೆಯ ಕಾರ್ಯಕರ್ತರೊಂದಿಗೆ ಸೇರಿಕೊಂಡು ಇವರ ಮನೆ ಭೇಟಿ ನೀಡಿ ಯೋಜನೆಯ ಮೂಲಕ ಹೇಮಾವತಿ ವೀ. ಹೆಗ್ಗಡೆಯವರಿಗೆ ವರದಿಯನ್ನು ನೀಡಿ, ಇದನ್ನು ಮನಗಂಡ ಹೇಮಾವತಿ ವೀ.ಹೆಗ್ಗಡೆಯವರು ವಾತ್ಸಲ್ಯ ಮನೆ ನಿರ್ಮಾಣವನ್ನು ಮಾಡುವಂತೆ ವಿಶೇಷವಾಗಿ ಮಂಜುರಾತಿಯನ್ನು ನೀಡಿದರು.

ಒಕ್ಕೂಟ ವಲಯಧ್ಯಕ್ಷ ಉಮಾರಬ್ಬ, ಬದನಾಜೆ ಒಕ್ಕೂಟದ ಅಧ್ಯಕ್ಷ ಸುರೇಂದ್ರ, ಮಾಚಾರು ಒಕ್ಕೂಟದ ಉಪಾಧ್ಯಕ್ಷ ರಮೇಶ್ ನಾಯ್ಕ, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಮಧುರ ವಸಂತ್, ವಲಯ ಮೇಲ್ವಿಚಾರಕಿ ಶ್ರೀಮತಿ ವನಿತಾ, ಸೇವಾಪ್ರತಿನಿಧಿ ಹೇಮಲತಾ, ಮೇಸ್ತ್ರಿ ಸುರೇಶ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಮರೋಡಿಯ ಯುವಕ ನಿತಿನ್ ಪೂಜಾರಿ ನಿಧನ

Suddi Udaya

ಬಳಂಜ: ರಾಜ್ಯ ಮಡಿವಾಳರ ಸಂಘದ ವತಿಯಿಂದ ಸನ್ಮಾನ ಹಾಗೂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ರುಕ್ಮಯ್ಯ ಗೌಡ ಬದ್ಯಾರು ವಿಧಿವಶ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ “ದೇಶ್ಕ ಪ್ರಕೃತಿ ಪರೀಕ್ಷಣಾ ಅಭಿಯಾನ್” ಕಾರ್ಯಕ್ರಮ

Suddi Udaya
error: Content is protected !!