38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

ಉಜಿರೆ: ಉಜಿರೆ ವಲಯ, ಮಾಚಾರು ಕಾರ್ಯಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರತಿ ತಿಂಗಳು ಮಾಸಾಸನ ನೀಡುತ್ತಿರುವ ವಾತ್ಸಲ್ಯ ಸದಸ್ಯರಾದ ಕೂಸಪ್ಪರವರ ಈ ಹಿಂದಿನ ಮನೆಯಲ್ಲಿ ವಾಸಿಸಲು ಕಷ್ಟಕರವಾದ ಸ್ಥಿತಿ ಇದ್ದ ಕಾರಣ , ಇದರ ಬಗ್ಗೆ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಯೋಜನೆಯ ಕಾರ್ಯಕರ್ತರೊಂದಿಗೆ ಸೇರಿಕೊಂಡು ಇವರ ಮನೆ ಭೇಟಿ ನೀಡಿ ಯೋಜನೆಯ ಮೂಲಕ ಹೇಮಾವತಿ ವೀ. ಹೆಗ್ಗಡೆಯವರಿಗೆ ವರದಿಯನ್ನು ನೀಡಿ, ಇದನ್ನು ಮನಗಂಡ ಹೇಮಾವತಿ ವೀ.ಹೆಗ್ಗಡೆಯವರು ವಾತ್ಸಲ್ಯ ಮನೆ ನಿರ್ಮಾಣವನ್ನು ಮಾಡುವಂತೆ ವಿಶೇಷವಾಗಿ ಮಂಜುರಾತಿಯನ್ನು ನೀಡಿದರು.

ಒಕ್ಕೂಟ ವಲಯಧ್ಯಕ್ಷ ಉಮಾರಬ್ಬ, ಬದನಾಜೆ ಒಕ್ಕೂಟದ ಅಧ್ಯಕ್ಷ ಸುರೇಂದ್ರ, ಮಾಚಾರು ಒಕ್ಕೂಟದ ಉಪಾಧ್ಯಕ್ಷ ರಮೇಶ್ ನಾಯ್ಕ, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಮಧುರ ವಸಂತ್, ವಲಯ ಮೇಲ್ವಿಚಾರಕಿ ಶ್ರೀಮತಿ ವನಿತಾ, ಸೇವಾಪ್ರತಿನಿಧಿ ಹೇಮಲತಾ, ಮೇಸ್ತ್ರಿ ಸುರೇಶ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯ ಉನ್ನತ ಶ್ರೇಣಿಯ ಫಲಿತಾಂಶ

Suddi Udaya

ಬಳಂಜ‌ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಯುವ ಸಾಧಕಿ ಮಾನ್ಯರವರಿಗೆ ಸನ್ಮಾನ

Suddi Udaya

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಯಕ್ಷಗಾನ ಕ್ಷೇತ್ರದಲ್ಲಿ ವಿಶೇಷ ಸಾಧನೆ.: ಶಾಂತಿವನ ಟ್ರಸ್ಟ್‌ನ ಕಾರ್ಯದರ್ಶಿ ಸೀತಾರಾಮ ತೋಳ್ಪಾಡಿತ್ತಾಯರಿಗೆ. ರಾಜ್ಯ ರಾಜೋತ್ಸವ ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ

Suddi Udaya

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya
error: Content is protected !!