30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

ಉಜಿರೆ: ಉಜಿರೆ ವಲಯ, ಮಾಚಾರು ಕಾರ್ಯಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರತಿ ತಿಂಗಳು ಮಾಸಾಸನ ನೀಡುತ್ತಿರುವ ವಾತ್ಸಲ್ಯ ಸದಸ್ಯರಾದ ಕೂಸಪ್ಪರವರ ಈ ಹಿಂದಿನ ಮನೆಯಲ್ಲಿ ವಾಸಿಸಲು ಕಷ್ಟಕರವಾದ ಸ್ಥಿತಿ ಇದ್ದ ಕಾರಣ , ಇದರ ಬಗ್ಗೆ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಯೋಜನೆಯ ಕಾರ್ಯಕರ್ತರೊಂದಿಗೆ ಸೇರಿಕೊಂಡು ಇವರ ಮನೆ ಭೇಟಿ ನೀಡಿ ಯೋಜನೆಯ ಮೂಲಕ ಹೇಮಾವತಿ ವೀ. ಹೆಗ್ಗಡೆಯವರಿಗೆ ವರದಿಯನ್ನು ನೀಡಿ, ಇದನ್ನು ಮನಗಂಡ ಹೇಮಾವತಿ ವೀ.ಹೆಗ್ಗಡೆಯವರು ವಾತ್ಸಲ್ಯ ಮನೆ ನಿರ್ಮಾಣವನ್ನು ಮಾಡುವಂತೆ ವಿಶೇಷವಾಗಿ ಮಂಜುರಾತಿಯನ್ನು ನೀಡಿದರು.

ಒಕ್ಕೂಟ ವಲಯಧ್ಯಕ್ಷ ಉಮಾರಬ್ಬ, ಬದನಾಜೆ ಒಕ್ಕೂಟದ ಅಧ್ಯಕ್ಷ ಸುರೇಂದ್ರ, ಮಾಚಾರು ಒಕ್ಕೂಟದ ಉಪಾಧ್ಯಕ್ಷ ರಮೇಶ್ ನಾಯ್ಕ, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಮಧುರ ವಸಂತ್, ವಲಯ ಮೇಲ್ವಿಚಾರಕಿ ಶ್ರೀಮತಿ ವನಿತಾ, ಸೇವಾಪ್ರತಿನಿಧಿ ಹೇಮಲತಾ, ಮೇಸ್ತ್ರಿ ಸುರೇಶ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಪಟ್ರಮೆ ‘ಸ್ಪಂದನ’ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶಿಬಾಜೆ; ವಲಯ ಶಿವಳ್ಳಿ ಬಾಂಧವರ ವತಿಯಿಂದ ಜಯರಾಮ ನೆಲ್ಲಿತ್ತಾಯ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಯರಾಮ ನೆಲ್ಲಿತ್ತಾಯ ಸಮಾಜದ ಆಸ್ತಿ: ರಾಜಪ್ರಸಾದ್ ಪೊಲ್ನಾಯ

Suddi Udaya

ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಗಣರಾಜ್ಯೋತ್ಸವ

Suddi Udaya

ಕೆ.ಎಸ್.ಸಿ.ಎ 14 ವರ್ಷದಲ್ಲಿನ ಕ್ರಿಕೆಟ್ ತಂಡಕ್ಕೆ ಆಯ್ಕೆ ಟ್ರಯಲ್ಸ್ ಪ್ರಕ್ರಿಯೆಯಲ್ಲಿ ತಾಲೂಕಿನ 6 ವಿದ್ಯಾರ್ಥಿಗಳು ಭಾಗಿ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya
error: Content is protected !!