September 6, 2026
Uncategorized

ಉಜಿರೆ: ಮಾಚಾರಿನಲ್ಲಿ ಶ್ರೀ.ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ವಾತ್ಸಲ್ಯ ಮನೆಗೆ ಕೆಸರು ಕಲ್ಲು ಹಾಕಿ ಮನೆ ನಿರ್ಮಾಣಕ್ಕೆ ಚಾಲನೆ

ಉಜಿರೆ: ಉಜಿರೆ ವಲಯ, ಮಾಚಾರು ಕಾರ್ಯಕ್ಷೇತ್ರದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಪ್ರತಿ ತಿಂಗಳು ಮಾಸಾಸನ ನೀಡುತ್ತಿರುವ ವಾತ್ಸಲ್ಯ ಸದಸ್ಯರಾದ ಕೂಸಪ್ಪರವರ ಈ ಹಿಂದಿನ ಮನೆಯಲ್ಲಿ ವಾಸಿಸಲು ಕಷ್ಟಕರವಾದ ಸ್ಥಿತಿ ಇದ್ದ ಕಾರಣ , ಇದರ ಬಗ್ಗೆ ಒಕ್ಕೂಟದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಯೋಜನೆಯ ಕಾರ್ಯಕರ್ತರೊಂದಿಗೆ ಸೇರಿಕೊಂಡು ಇವರ ಮನೆ ಭೇಟಿ ನೀಡಿ ಯೋಜನೆಯ ಮೂಲಕ ಹೇಮಾವತಿ ವೀ. ಹೆಗ್ಗಡೆಯವರಿಗೆ ವರದಿಯನ್ನು ನೀಡಿ, ಇದನ್ನು ಮನಗಂಡ ಹೇಮಾವತಿ ವೀ.ಹೆಗ್ಗಡೆಯವರು ವಾತ್ಸಲ್ಯ ಮನೆ ನಿರ್ಮಾಣವನ್ನು ಮಾಡುವಂತೆ ವಿಶೇಷವಾಗಿ ಮಂಜುರಾತಿಯನ್ನು ನೀಡಿದರು.

ಒಕ್ಕೂಟ ವಲಯಧ್ಯಕ್ಷ ಉಮಾರಬ್ಬ, ಬದನಾಜೆ ಒಕ್ಕೂಟದ ಅಧ್ಯಕ್ಷ ಸುರೇಂದ್ರ, ಮಾಚಾರು ಒಕ್ಕೂಟದ ಉಪಾಧ್ಯಕ್ಷ ರಮೇಶ್ ನಾಯ್ಕ, ಒಕ್ಕೂಟದ ಪದಾಧಿಕಾರಿಗಳು ಮತ್ತು ಸದಸ್ಯರು, ತಾಲೂಕಿನ ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಮಧುರ ವಸಂತ್, ವಲಯ ಮೇಲ್ವಿಚಾರಕಿ ಶ್ರೀಮತಿ ವನಿತಾ, ಸೇವಾಪ್ರತಿನಿಧಿ ಹೇಮಲತಾ, ಮೇಸ್ತ್ರಿ ಸುರೇಶ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Related posts

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಪ್ರೇರಣಾ ಹೆಗ್ಗಡೆ ವಾಹಿನಿ ಅಸ್ತಿತ್ವಕ್ಕೆ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಗೇರುಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಮಾರಿಪೂಜೆ

Suddi Udaya

ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ

Suddi Udaya
error: Content is protected !!