29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕಳೆಂಜ : ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಂಗಳೂರಿನ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಉರುವಾಲು ಭೇಟಿ ನೀಡಿ ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಇನ್ನಿತರ ಅಭಿವೃದ್ಧಿ ಕೆಲಸಗಳಿಗೆ ಆರ್ಥಿಕ ಸಹಾಯ ನೀಡುವ ಭರವಸೆ ನೀಡಿದರು

.. ಈ ಸಂದರ್ಭದಲ್ಲಿ ಕೊಯ್ಯುರು ದಿನೇಶ್, ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ ,ಜೊತೆ ಕಾರ್ಯದರ್ಶಿ ಬಾಲಕೃಷ್ಣ ಗೌಡ, ಸದಸ್ಯರುಗಳಾದ ರುಕ್ಮಯ ಗೌಡ ಬರಮೇಲು, ಜಯಚಂದ್ರ ಬಲ್ಕಾಜೆ, ಕೇಶವ ಗೌಡ ಮಲ್ಲಜಾಲ್, ಗೋಪಾಲಕೃಷ್ಣ ನೆರೆಂಗಿಪಾಲ್, ನೀಲಯ್ಯ ಗೌಡ, ಪ್ರಶಾಂತ್ ಗೌಡ ಉಪಸ್ಥಿತರಿದ್ದರು.

Related posts

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಉಜಿರೆ ಭಾರತ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯ ಹತ್ತನೇ ವರ್ಷದ ಆಚರಣೆ

Suddi Udaya

ಫೆ.15-22: ಕೊರಿಂಜ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ದೈವಗಳ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವ, ದೇವಗಳ ನೇಮೋತ್ಸವ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಮಾಲಕ, ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಅವರಿಗೆ ರಾಷ್ಟ್ರಮಟ್ಟದ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ ಪ್ರದಾನ

Suddi Udaya

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

Suddi Udaya

ಎ.24: ಬಳಂಜ ಬದಿನಡೆ ಶ್ರೀ ಶಾಸ್ತಾರ ನಾಗ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ನಾಗ ದರ್ಶನ ಸೇವೆ

Suddi Udaya
error: Content is protected !!