September 6, 2026
ಗ್ರಾಮಾಂತರ ಸುದ್ದಿ

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ಕಳೆಂಜ : ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಂಗಳೂರಿನ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಉರುವಾಲು ಭೇಟಿ ನೀಡಿ ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಇನ್ನಿತರ ಅಭಿವೃದ್ಧಿ ಕೆಲಸಗಳಿಗೆ ಆರ್ಥಿಕ ಸಹಾಯ ನೀಡುವ ಭರವಸೆ ನೀಡಿದರು

.. ಈ ಸಂದರ್ಭದಲ್ಲಿ ಕೊಯ್ಯುರು ದಿನೇಶ್, ದೇವಸ್ಥಾನದ ಆಡಳಿತ ಮಂಡಳಿ ಕಾರ್ಯದರ್ಶಿ ಕುಸುಮಾಕರ ಕೊತ್ತೋಡಿ ,ಜೊತೆ ಕಾರ್ಯದರ್ಶಿ ಬಾಲಕೃಷ್ಣ ಗೌಡ, ಸದಸ್ಯರುಗಳಾದ ರುಕ್ಮಯ ಗೌಡ ಬರಮೇಲು, ಜಯಚಂದ್ರ ಬಲ್ಕಾಜೆ, ಕೇಶವ ಗೌಡ ಮಲ್ಲಜಾಲ್, ಗೋಪಾಲಕೃಷ್ಣ ನೆರೆಂಗಿಪಾಲ್, ನೀಲಯ್ಯ ಗೌಡ, ಪ್ರಶಾಂತ್ ಗೌಡ ಉಪಸ್ಥಿತರಿದ್ದರು.

Related posts

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ನಾಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಉಡುಪಿಯಲ್ಲಿ ಪತ್ತೆ

Suddi Udaya

ಶಿಶಿಲ ಸ.ಹಿ.ಪ್ರಾ. ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ ರೂ.1.50ಲಕ್ಷ ಸಹಾಯಧನ

Suddi Udaya

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya

ಜೆಸಿಐ ಬೆಳ್ತಂಗಡಿ ಇದರ ಪದಾಧಿಕಾರಿಗಳಿಗೆ ಘಟಕ ಅಭಿವೃದ್ದಿ ಮತ್ತು ಆಡಳಿತ ನಿರ್ವಹಣೆ ತರಬೇತಿ

Suddi Udaya
error: Content is protected !!