April 21, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

ನಿಡ್ಲೆ: ಪಾರ್ಪಿಕಲ್ ಸಮೀಪ ಬೆಳಗ್ಗೆ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ಫೆ.16ರಂದು ನಡೆದಿದೆ.

ಕಾರು ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದು, ಬೈಕ್ ಬೆಂಗಳೂರುನಿಂದ ಧರ್ಮಸ್ಥಳಕ್ಕೆ ಬರುತ್ತಿತ್ತು. ಗಾಯಗೊಂಡ ಬೈಕ್ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕ ವತಿಯಿಂದ ದಯಾ ಶಾಲೆಯ ವಿಶೇಷ ಚೇತನ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ

Suddi Udaya

ಫೇಸ್‌ಬುಕ್ ಮೂಲಕ ಪರಿಚಯವಾದ ಮಹಿಳೆಯಿಂದ ರೂ.6.96 ಲಕ್ಷ ವಂಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಜನ ಸಹಭಾಗಿತ್ವದಲ್ಲಿ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16902 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ರಾಜ್ಯಮಟ್ಟದ ಬಾಲಕರ ಟೆಕ್ವಾಂಡೋ ಸ್ಪರ್ಧೆ: ಶ್ರೀ ಗುರುದೇವ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕೀರ್ತೇಶ್ ತೃತೀಯ ಸ್ಥಾನ

Suddi Udaya

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya
error: Content is protected !!