26.1 C
ಪುತ್ತೂರು, ಬೆಳ್ತಂಗಡಿ
February 23, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ನಿಡ್ಲೆ: ಪಾರ್ಪಿಕಲ್ ಸಮೀಪ ಕಾರು ಮತ್ತು ಬೈಕ್ ಅಪಘಾತ

ನಿಡ್ಲೆ: ಪಾರ್ಪಿಕಲ್ ಸಮೀಪ ಬೆಳಗ್ಗೆ ಕಾರು ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ಫೆ.16ರಂದು ನಡೆದಿದೆ.

ಕಾರು ಧರ್ಮಸ್ಥಳದಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದು, ಬೈಕ್ ಬೆಂಗಳೂರುನಿಂದ ಧರ್ಮಸ್ಥಳಕ್ಕೆ ಬರುತ್ತಿತ್ತು. ಗಾಯಗೊಂಡ ಬೈಕ್ ಸವಾರರನ್ನು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

Related posts

ಬೆಳ್ತಂಗಡಿ ಮಂಜುಶ್ರೀ ಜೆಸಿಐ ವತಿಯಿಂದ ಜೂನಿಯರ್ ಜೇಸಿ ಪದಗ್ರಹಣ ಹಾಗೂ ಯೂತ್ ಡೇ ಕಾರ್ಯಕ್ರಮ

Suddi Udaya

ಭವಿಷ್ಯದ ಚಿತ್ರರಂಗದ ಭರವಸೆಯ ಕಲಾವಿದ ರಾಜ್ ಚರಣ್ ಬ್ರಹ್ಮಾವರ್

Suddi Udaya

ಉಜಿರೆ: ಹಳೇಪೇಟೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ವಿಜೃಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

Suddi Udaya
error: Content is protected !!